ಗ್ರೀನ್ ಆಸ್ಕರ್ – ಆಶ್ಡನ್‌ ಪ್ರಶಸ್ತಿ : ಸೆಲ್ಕೋ ಸಾಧನೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿನಂದನೆ

ಬೆಂಗಳೂರು: ಈಚೆಗಷ್ಟೇ ಇಂಗ್ಲೆಂಡಿನ ಪ್ರತಿಷ್ಠಿತ ಗ್ರೀನ್ ಆಸ್ಕರ್ – ಆಶ್ಡನ್‌ ಜಾಗತಿಕ ಪ್ರಶಸ್ತಿಯಿಂದ ವಿಶ್ವದಲ್ಲಿಯೇ 3ನೇ ಸಲ ಗುರುತಿಸಲ್ಪಟ್ಟ ಭಾರತದ ಸೆಲ್ಕೋ ಸೋಲಾರ್ ಸಂಸ್ಥೆಯ ಸಾಧನೆಯನ್ನು ಕೇಂದ್ರ ಪರ್ಯಾಯ ಇಂಧನ ಸಚಿವ ಪ್ರಹ್ಲಾದ ಜೋಶಿ ಶ್ಲಾಘಿಸಿದ್ದಾರೆ ಹಾಗೂ ಸಂಸ್ಥೆಯ ಈ ಹಿರಿಮೆಗೆ ಅಭಿನಂದಿಸಿದ್ದಾರೆ. ವಿಕೇಂದ್ರೀಕೃತ ಸೌರ ವಿದ್ಯುತ್ ಬಳಕೆಯಿಂದ ಬಡತನ ನಿವಾರಿಸುವಲ್ಲಿ ಸೆಲ್ಕೋ ಸಂಸ್ಥೆಯ ನಿಲುವು … Continued

ಕನ್ನಡದ ‘ಕಪ್ಪೆರಾಗ-ಕುಂಬಾರನ ಹಾಡು’ ಕಿರುಚಿತ್ರಕ್ಕೆ ಗ್ರೀನ್ ಆಸ್ಕರ್ ಪ್ರಶಸ್ತಿ

ಬೆಂಗಳೂರು : ಪಶ್ಚಿಮ ಘಟ್ಟದಲ್ಲಿ ಕಂಡುಬರುವ ‘ಕುಂಬಾರ ಕಪ್ಪೆ’ ಕುರಿತು ನಿರ್ಮಾಣ ಮಾಡಿರುವ ‘ಕಪ್ಪೆರಾಗ-ಕುಂಬಾರನ ಹಾಡು’ ಎಂಬ ಕನ್ನಡ ಕಿರುಚಿತ್ರಕ್ಕೆ ‘ಜ್ಯಾಕ್ಸನ್ ವೈಲ್ಡ್ ಮೀಡಿಯಾ’ ಪ್ರಶಸ್ತಿ ಲಭಿಸಿದೆ. ಕುಂಬಾರ ಕಪ್ಪೆಯನ್ನು ನಿಶಾಚಾರಿ ಕಪ್ಪೆ ಎಂದೂ ಕರೆಯಲಾಗುತ್ತದೆ. ನಿರ್ದೇಶಕ ಪ್ರಶಾಂತ್ ಎಸ್. ನಾಯಕ್ ಅವರು ನಿರ್ಮಾಣ ಮಾಡಿರುವ ‘ಕುಂಬಾರ ಕಪ್ಪೆ’ ಚಲನಚಿತ್ರಕ್ಕೆ ಗ್ರೀನ್ ಆಸ್ಕರ್ ಎಂದೇ ಖ್ಯಾತಿ … Continued