ಎರಡು ಗುಂಪುಗಳ ನಡುವೆ ಘರ್ಷಣೆ, ಚಾಕು ಇರಿತ : ನಿಷೇಧಾಜ್ಞೆ ಜಾರಿ

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಗುಂಪು ಘರ್ಷಣೆ ಸಂಭವಿಸಿದ್ದು, ಚೂರಿಯಿಂದ ಇರಿಯಲಾಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದ್ದು ಅವರನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅರುಣ ಹಾಗೂ ಲಕ್ಷ್ಮಣ ಎಂಬವರಿಗೆ ಚೂರಿಯಿಂದ ಇರಿಯಲಾಗಿದೆ ಎಂದು ಹೇಳಲಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಮನೂರಿ ಎಂಬವರಿಗೂ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ … Continued