ಬಾಹ್ಯಾಕಾಶ ರೈತನಾದ ಶುಭಾಂಶು ಶುಕ್ಲಾ ; ಬಾಹ್ಯಾಕಾಶ ನಿಲ್ದಾಣದಲ್ಲಿ ಮೆಂತೆ, ಹೆಸರುಕಾಳು ಗಿಡ ಬೆಳೆಸುತ್ತಿರುವ ಭಾರತದ ಗಗನಯಾತ್ರಿ

ನವದೆಹಲಿ: ತಮ್ಮ ಬಾಹ್ಯಾಕಾಶ ಯಾನದ ಕೊನೆಯ ಹಂತದಲ್ಲಿ, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ರೈತನಾಗಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣದಲ್ಲಿ ‘ಹೆಸರುಕಾಳು’ ಮತ್ತು ‘ಮೆಂತ್ಯ’ ಬೀಜಗಳ ಮೊಳಕೆಯೊಡೆಯುವಿಕೆಯನ್ನು ಅವರು ದಾಖಲಿಸುತ್ತಿದ್ದಾರೆ. ಸೂಕ್ಷ್ಮ ಗುರುತ್ವಾಕರ್ಷಣೆಯು ಮೊಳಕೆಯೊಡೆಯುವಿಕೆ ಮತ್ತು ಸಸ್ಯಗಳ ಆರಂಭಿಕ ಬೆಳವಣಿಗೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಉದ್ದೇಶಿಸಿರುವ ಅಧ್ಯಯನದ ಭಾಗವಾಗಿ ಗಗನಯಾತ್ರಿ ಶುಕ್ಲಾ … Continued