ಗೃಹಲಕ್ಷ್ಮಿ ಯೋಜನೆ’ಗೆ ಸೌಲಭ್ಯ ಪಡೆಯಲು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು

ಬೆಂಗಳೂರು: ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಗ್ಯಾರಂಟಿ ಯೋಜನೆಗಳ ಲಾಭ ಅನರ್ಹರಿಗೂ ತಲುಪುತ್ತಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ನಿರ್ಧಾರಕ್ಕೆ ಮುಂದಾಗಿದೆ. ಶನಿವಾರ ವಿಧಾನಸೌಧದಲ್ಲಿ ನಡೆಸಿದರಾಜ್ಯದ ಎಲ್ಲ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಹಾಗೂ ಡಿಎಫ್‌ಒಗಳ ಜೊತೆಗೆ … Continued

ಗೃಹಲಕ್ಷ್ಮಿ ಯೋಜನೆಯ ಜೂನ್-ಜುಲೈ ತಿಂಗಳ ಹಣ ಬಿಡುಗಡೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ

ಮಂಡ್ಯ : ರಾಜ್ಯ ಸರ್ಕಾರದ ‘ಗೃಹ ಲಕ್ಷ್ಮಿ’ ಯೋಜನೆಯಲ್ಲಿ ಕೆಲವು ತಾಂತ್ರಿಕ ಕಾರಣಗಳಿಂದ ಜೂನ್ ಮತ್ತು ಜುಲೈ ತಿಂಗಳ ಗೃಹಲಕ್ಷ್ಮಿ(Gruha Lakshmi Scheme) ಹಣ ಜಮಾ ಆಗಲು ವಿಳಂಬವಾಗಿತ್ತು. ಇದೀಗ ಆ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಲಾಗಿದ್ದು, ಆಗಸ್ಟ್ ಮೊದಲ ವಾರದಲ್ಲಿ ಜೂನ್ ಮತ್ತು ಜುಲೈ ತಿಂಗಳ ಹಣವನ್ನು ಖಾತೆಗಳಿಗೆ ಜಮಾ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದು … Continued

‘ಗೃಹ ಲಕ್ಷ್ಮಿ’ ಯೋಜನೆ: ಜುಲೈ 19ರಿಂದ ನೋಂದಣಿ ಆರಂಭ; ಅರ್ಜಿ ಸಲ್ಲಿಸುವುದು ಹೇಗೆ ? ಇಲ್ಲಿದೆ ಮಾಹಿತಿ

ಬೆಂಗಳೂರು : ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಮಹಿಳೆಯರಿಗಾಗಿ ರೂಪಿಸಿರುವ ಗೃಹ ಲಕ್ಷ್ಮಿ ಯೋಜನೆಗೆ ಜುಲೈ 19ರಿಂದ ನೋಂದಣಿ ಆರಂಭವಾಗಲಿದೆ. ಯೋಜನೆಗೆ ಜುಲೈ 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ಕುಟುಂಬದ ಯಜಮಾನಿಗೆ ಮಾಸಿಕವಾಗಿ ₹2,000 ರೂ. ನೀಡುವ ಗೃಹ ಲಕ್ಷ್ಮಿ ಯೋಜನೆಯ ಲಾಭ … Continued