ಮೈಸೂರು: ಗೃಹಲಕ್ಷ್ಮೀ ಯೋಜನೆ ಚಾಲನೆ, ಮನೆ ಯಜಮಾನಿಗೆ ಖಾತೆಗೆ 2 ಸಾವಿರ ರೂ. ಜಮೆ

ಮೈಸೂರು: ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಘೋಷಿಸಿದ್ದ ಗೃಹಲಕ್ಷ್ಮೀ ಯೋಜನೆಗೆ ಬುಧವಾರ ಅದ್ದೂರಿ ಚಾಲನೆ ನೀಡಲಾಯಿತು. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದರು. ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಯೋಜನೆಗೆ ಚಾಲನೆ ನೀಡುತ್ತಿದ್ದಂತೆ ಮನೆ ಯಜಮಾನಿ ಖಾತೆಗೆ 2000 ರೂಪಾಯಿ ಹಣ ಜಮೆಯಾಗಿದೆ. ಬಳಿಕ ಮಾತನಾಡಿದ ರಾಹುಲ್‌ … Continued