ಕ್ಯಾನ್ಸರ್ ಔಷಧಗಳ ಮೇಲಿನ ಜಿಎಸ್‌ಟಿ ಇಳಿಕೆ

ನವದೆಹಲಿ: ಕ್ಯಾನ್ಸರ್ ಔಷಧಿಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್ಟಿ) 12% ರಿಂದ 5% ಕ್ಕೆ ಇಳಿಸಲು ಜಿಎಸ್‌ಟಿ (GST) ಕೌನ್ಸಿಲ್ ನಿರ್ಧರಿಸಿದೆ. ಸೋಮವಾರ ದೆಹಲಿಯಲ್ಲಿ ನಡೆದ 54ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಹಣಕಾಸು ಖಾತೆ ರಾಜ್ಯ … Continued

ಜೀವ ಮತ್ತು ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿ ಸಂಪೂರ್ಣ ತೆಗೆದುಹಾಕಿ ; ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಗೆ ಪತ್ರ ಬರೆದ ನಿತಿನ್ ಗಡ್ಕರಿ

ನವದೆಹಲಿ: ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದು, ಜೀವ ಮತ್ತು ವೈದ್ಯಕೀಯ ವಿಮೆ (life and medical insurance) ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು (GST) ತೆಗೆದುಹಾಕುವುದನ್ನು ಪರಿಗಣಿಸುವಂತೆ ಒತ್ತಾಯಿಸಿದ್ದಾರೆ. ವೈದ್ಯಕೀಯ ವಿಮೆಗೆ ತೆರಿಗೆ ವಿಧಿಸುವುದರಿಂದ ಸಾಮಾಜಿಕವಾಗಿ ಮಹತ್ವದ ಈ … Continued

ಏಪ್ರಿಲ್‌ ತಿಂಗಳಲ್ಲಿ ದಾಖಲೆಯ ಪ್ರಮಾಣದ ಜಿಎಸ್‌ಟಿ ಸಂಗ್ರಹ ; ಕರ್ನಾಟಕಕ್ಕೆ 2ನೇ ಸ್ಥಾನ

ನವದೆಹಲಿ: ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು ಏಪ್ರಿಲ್ ತಿಂಗಳಲ್ಲಿ ₹2.10 ಲಕ್ಷ ಕೋಟಿ ಸಂಗ್ರಹವಾಗಿದೆ. ಇದೇ ಮೊದಲ ಬಾರಿಗೆ ಜಿಎಸ್‌ಟಿ ಸಂಗ್ರಹ 2 ಲಕ್ಷ ಕೋಟಿ ರೂ. ಗಡಿ ದಾಟಿದೆ. ಈ ಕುರಿತಂತೆ ಹಣಕಾಸು ಸಚಿವಾಲಯವು ಪ್ರಕಟಣೆ ಹೊರಡಿಸಿದೆ. ದೇಶೀಯ ವಹಿವಾಟು ಮತ್ತು ಆಮದು ಹೆಚ್ಚಳದಿಂದ ತೆರಿಗೆ ಸಂಗ್ರಹವೂ … Continued

ತೆರಿಗೆ ಹಂಚಿಕೆ ಕಡಿತದಿಂದ ಕರ್ನಾಟಕಕ್ಕೆ 62 ಸಾವಿರ ಕೋಟಿಗೂ ಹೆಚ್ಚು ನಷ್ಟ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ರಾಜ್ಯದಿಂದ 4.30 ಲಕ್ಷ ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಆದರೂ ನಮಗೆ ತೆರಿಗೆ ಹಣ ಹಂಚಿಕೆ ಕಡಿತ ಮಾಡಿ ಮೋಸಲ ಮಾಡಲಾಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಕರ್ನಾಟಕಕ್ಕೆ 62,098 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ನಷ್ಟವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕೇಂದ್ರದ ವಿರುದ್ಧ ವಾಗ್ದಾಳಿ … Continued

ನಾಳೆಯಿಂದ ಮೊಸರು, ಮಜ್ಜಿಗೆ, ಲಸ್ಸಿ ದರದಲ್ಲಿ ಹೆಚ್ಚಳ

ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ(KMF)ಯು ನಂದಿನಿ ಮೊಸರು, ನಂದಿನಿ ಮಜ್ಜಿಗೆ ಮತ್ತು ನಂದಿನಿ ಲಸ್ಸಿ ದರಗಳನ್ನು ನಾಳೆಯಿಂದ ಹೆಚ್ಚಿಸಲು ನಿರ್ಧರಿಸಿದೆ. ಕೇಂದ್ರ ಸರಕಾರದ ಹಣಕಾಸು ಸಚಿವಾಲಯವು ಮೊಸರು, ಮಜ್ಜಿಗೆ ಮತ್ತು ಸಿಹಿಲಸ್ಸಿ ಉತ್ಪನ್ನಗಳ ಮೇಲೆ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ವಿಧಿಸಿರುವುದರಿಂದ ನಂದಿನಿ ಮೊಸರು, ಮಜ್ಜಿಗೆ, ಲಸ್ಸಿ ಪಟ್ಟಣಗಳ ದರವನ್ನು ಪರಿಷ್ಕರಿಸಲಾಗಿದೆ … Continued

ಸರಕು-ಸೇವಾ ತೆರಿಗೆ ಪರಿಹಾರ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಭಾರೀ ಅನ್ಯಾಯ: ಲದವಾ

ಹುಬ್ಬಳ್ಳಿ: ಜಿಎಸ್‌ಟಿ ಜಾರಿಯಿಂದ ರಾಜ್ಯಗಳಿಗೆ ಆಗಬಹುದಾದ ಆದಾಯ ನಷ್ಟ ಸರಿದೂಗಿಸಲು ಕೇಂದ್ರ ಸರಕಾರ ಜಿಎಸ್ಟಿ (ರಾಜ್ಯಗಳ ಪರಿಹಾರ ಸೆಸ್) ಕಾಯ್ದೆ ೨೦೧೭ ಜಾರಿಗೆ ತಂದಿತು. ಹಣಕಾಸು ಆಯೋಗದ ವರದಿ ಆಧಾರ ಪ್ರಕಾರ ರಾಜ್ಯಕ್ಕೆ ಆಗಬಹುದಾದ ೧೪% ಶೇಕಡಾ ಆದಾಯ ನಷ್ಟ ಸರಿದೂಗಿಸಲು ಕೇಂದ್ರ ಸರಕಾರ ವಿಶೇಷ ಕಾನೂನು ರಚಿಸಿ ಕೆಲ ವಿಶೇಷ ವಸ್ತುಗಳ ಮೇಲೆ ಸೆಸ್ … Continued

ಜಿಎಸ್‍ಟಿ ನಷ್ಟ ಪರಿಹಾರದ ಕಾಯ್ದೆ ಮತ್ತೆ 5 ವರ್ಷ ಮುಂದುವರಿಸಿ

ಬೆಂಗಳೂರು: ಜಿಎಸ್‍ಟಿ ನಷ್ಟ ಪರಿಹಾರದ ಕಾಯ್ದೆಯನ್ನು ಮತ್ತೆ 5 ವರ್ಷಗಳ ಕಾಲ ಮುಂದುವರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಜೆಡಿಎಸ್‍ನ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಒತ್ತಾಯಿಸಿದ್ದಾರೆ. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಯಲ್ಲಿ ಪ್ರಶ್ನೆ ಕೇಳಿದ ಅವರು, ಜಿಎಸ್‍ಟಿ ಜಾರಿಗೆ ಬರುವ ಮೊದಲು ಕರ್ನಾಟಕದಲ್ಲಿ 36 ಸಾವಿರ ಕೋಟಿರೂ.ಗಳ ತೆರಿಗೆ ಸಂಗ್ರಹವಾಗುತ್ತಿತ್ತು. ಜಿಎಸ್‍ಟಿಯಿಂದ ಪ್ರತಿ ವರ್ಷ ಶೇ.14ರಷ್ಟು ತೆರಿಗೆ … Continued