ಕೇಂದ್ರ ಅಬಕಾರಿ-ಜಿಎಸ್‌ಟಿ ಹಿರಿಯ ಅಧಿಕಾರಿ, ಕುಟುಂಬ ಮನೆಯಲ್ಲಿ ಶವವಾಗಿ ಪತ್ತೆ

ಎರ್ನಾಕುಲಂ : ಕೇಂದ್ರೀಯ ಅಬಕಾರಿ ಮತ್ತು ಜಿಎಸ್‌ಟಿಯ ಹೆಚ್ಚುವರಿ ಕಮಿಷನರ್, ಅವರ ತಾಯಿ ಮತ್ತು ಸಹೋದರಿ ಕೇರಳದ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೇರಳದ ಎರ್ನಾಕುಲಂ ಜಿಲ್ಲೆಯ ಕಾಕ್ಕನಾಡ್ ಕಸ್ಟಮ್ಸ್ ಕ್ವಾರ್ಟರ್ಸ್‌ನಲ್ಲಿ ಜಾರ್ಖಂಡ್ ಮೂಲದ ಕುಟುಂಬ ವಾಸವಾಗಿತ್ತು. ನಾಲ್ಕು ದಿನಗಳ ರಜೆ ಮುಗಿದರೂ ಅವರು ಕೆಲಸಕ್ಕೆ ಬಾರದ ಹಿನ್ನೆಲೆಯಲ್ಲಿ ಜಿಎಸ್‌ಟಿಯ ಹೆಚ್ಚುವರಿ ಆಯುಕ್ತ ಮನೀಶ್ ವಿಜಯ … Continued