ಮುಡಾ ಹಗರಣದಲ್ಲಿ ಮೊದಲ ತಲೆದಂಡ ; ಮುಡಾದ ಹಿಂದಿನ ಆಯುಕ್ತ ಸಸ್ಪೆಂಡ್…
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಮುಡಾ ಹಗರಣದಲ್ಲಿ (Muda Scam) ಮೊದಲ ತಲೆದಂಡವಾಗಿದೆ. ರಾಜ್ಯಪಾಲರ ಆದೇಶಾನುಸಾರ ಹಿಂದಿನ ಆಯುಕ್ತ ಜಿಟಿ ದಿನೇಶಕುಮಾರ (GT Dinesh Kumar) ಅವರನ್ನು ಸರ್ಕಾರ ಅಮಾನತು ಮಾಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರಾದ … Continued