ಮುಡಾ ಪ್ರಕರಣ: ಮಾಜಿ ಆಯುಕ್ತ ದಿನೇಶಕುಮಾರ ಇ.ಡಿ. ವಶಕ್ಕೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (Muda) ಹಗರಣ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ವಿಚಾರಣೆ ಆಗಮಿಸಿದ್ದ ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶಕುಮಾರ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಮುಡಾ ಹಗರಣ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಇಡಿ ಜಿ.ಟಿ ದಿನೇಶಕುಮಾರ ಅವರಿಗೆ ನೋಟಿಸ್ ನೀಡಿತ್ತು. ಮಂಗಳವಾರ ದಿನೇಶಕುಮಾರ … Continued

ಮುಡಾ ಹಗರಣದಲ್ಲಿ ಮೊದಲ ತಲೆದಂಡ ; ಮುಡಾದ ಹಿಂದಿನ ಆಯುಕ್ತ ಸಸ್ಪೆಂಡ್‌…

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಮುಡಾ ಹಗರಣದಲ್ಲಿ (Muda Scam) ಮೊದಲ ತಲೆದಂಡವಾಗಿದೆ. ರಾಜ್ಯಪಾಲರ ಆದೇಶಾನುಸಾರ ಹಿಂದಿನ ಆಯುಕ್ತ ಜಿಟಿ ದಿನೇಶಕುಮಾರ (GT Dinesh Kumar) ಅವರನ್ನು ಸರ್ಕಾರ ಅಮಾನತು ಮಾಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್​ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರಾದ … Continued