ಮುಡಾ ಪ್ರಕರಣ: ಮಾಜಿ ಆಯುಕ್ತ ದಿನೇಶಕುಮಾರ ಇ.ಡಿ. ವಶಕ್ಕೆ
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (Muda) ಹಗರಣ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ವಿಚಾರಣೆ ಆಗಮಿಸಿದ್ದ ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶಕುಮಾರ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಮುಡಾ ಹಗರಣ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಇಡಿ ಜಿ.ಟಿ ದಿನೇಶಕುಮಾರ ಅವರಿಗೆ ನೋಟಿಸ್ ನೀಡಿತ್ತು. ಮಂಗಳವಾರ ದಿನೇಶಕುಮಾರ … Continued