ಕುಮಾರಸ್ವಾಮಿಯವರೇ ಶಕುನಿ, ಮಂಥರೆಯಂಥವರ ಮಾತನ್ನು ದಯವಿಟ್ಟು ಕೇಳಬೇಡಿ: ಮಾರ್ಮಿಕವಾಗಿ ಹೇಳಿದ ಜಿಟಿಡಿ

ಮೈಸೂರು: ಎಚ್‌.ಡಿ.ಕುಮಾರಸ್ವಾಮಿಯವರೇ ನೀವು ಶಕುನಿ, ಮಂಥರೆಯಂಥವರ ಮಾತನ್ನು ದಯವಿಟ್ಟು ಕೇಳಬೇಡಿ ಎಂದು ಚಾಮುಂಡೇಶ್ವರಿ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಶಾಸಕ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ. ಮೈಸೂರಿನಲ್ಲಿ ಆತನಾಡಿದ ಅವರು, ಶಕುನಿ ಕೌರವನ ಜೊತೆ ಸೇರಿ ಕೌರವ ವಂಶವನ್ನೇ ನಾಶ ಮಾಡಿದ ಉದಾಹರಣೆಯಿದೆ. ಮಂಥರೆ ರಾಮನ ಪಟ್ಟಾಭಿಷೇಕ ತಪ್ಪಿಸಿ … Continued

ಜೆಡಿಎಸ್‌ಗೆ ಜಿಟಿಡಿಗೆ ಮತ್ತೆ ಸ್ವಾಗತವಿಲ್ಲ:ಎಚ್‌ಡಿಕೆ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡರನ್ನು ಮತ್ತೆ ಜೆಡಿಎಸ್ಗೆ ಕರೆತರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಶಾಸಕ ಜಿ.ಟಿ. ದೇವೇಗೌಡರು ನಮ್ಮಿಂದ ದೂರ ಹೋಗಿದ್ದಾರೆ. ಜೆಡಿಎಸ್ ಶಾಸಕ ಸಾರಾ ಮಹೇಶ್ ಕಾರಣಕ್ಕೆ ದೂರವಾಗುತ್ತಿದ್ದೇನೆ ಎಂದು ಹೇಳಿದ್ದರು. ಜಿ.ಟಿ. ದೇವೇಗೌಡರಿಗೆ ಮಹೇಶ್ ಅವರು ಅಂತಹದ್ದೇನು ಮಾಡಿದ್ದಾರೋ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ. ನನ್ನ … Continued