ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚನೆ ; ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಅವರು ಈ ಘೋಷಣೆ ಘೋಷಣೆ ಮಾಡಿದ್ದಾರೆ. ರಾಜ್ಯ, ಜಿಲ್ಲಾ, ತಾಲೂಕು ಹಾಗೂ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಸಮಿತಿ ರಚಿಸಲಾಗುವುದು ಎಂದು … Continued