ಗ್ಯಾರೆಂಟಿ ಯೋಜನೆಗಳ ಅನರ್ಹ ಫಲಾನುಭವಿಗಳನ್ನು ಪತ್ತೆ ಮಾಡಿ : ಅಧಿಕಾರಿಗಳಿಗೆ ಸಿಎಂ ಡಿ.ಕೆ ಶಿವಕುಮಾರ ಸೂಚನೆ

ಬೆಂಗಳೂರು : ಗ್ಯಾರೆಂಟಿ ಯೋಜನೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಮತ್ತು ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಆದರೆ ಇದೇ ವೇಳೆ ಒಬ್ಬನೇ ಒಬ್ಬ ಅರ್ಹ ಫಲಾನುಭವಿಗಳಿಗೆ ತೊಂದರೆ ಆಗಬಾರದು ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಶುಕ್ರವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗ್ಯಾರೆಂಟಿ ಯೋಜನೆಗಳ ದುರ್ಬಳಕೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅಧಿಕಾರಿಗಳ ಜೊತೆ ಸಭೆ … Continued