ಗುತ್ತಿಗೆದಾರನ ಮೇಲೆ ಹಲ್ಲೆ: ಕಾಂಗ್ರೆಸ್ ಶಾಸಕನ ವಿರುದ್ಧ ಪ್ರಕರಣ ದಾಖಲು
ತುಮಕೂರು : ಗುತ್ತಿಗೆದಾರರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಬ್ಬಿ ಕಾಂಗ್ರೆಸ್ ಶಾಸಕ ಎಸ್.ಆರ್. ಶ್ರೀನಿವಾಸ ವಿರುದ್ಧ ಶನಿವಾರ ಎಫ್ಐಆರ್ ದಾಖಲಾಗಿದೆ. ರವಿಕುಮಾರ ಎಂಬ ಗುತ್ತಿಗೆದಾರರು ರವಿಕುಮಾರ್ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಲ್ಲೆಯ ನಂತರ ಅವರು ಒಂದು ದಿನ ಆಸ್ಪತ್ರೆಯಲ್ಲಿದ್ದರು. ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು ಎಂದು ದೂರಿನಲ್ಲಿ … Continued