ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ ಇಂದು ರಾಜೀನಾಮೆ

ತುಮಕೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಶುರುವಾಗಿದ್ದು ಈಗ ತುಮಕೂರು ಜಿಲ್ಲೆ ಗುಬ್ಬಿ ಕ್ಷೇತ್ರದ ಜೆಡಿಎಸ್ (JDS) ಉಚ್ಛಾಟಿತ ಶಾಸಕ ಎಸ್‌ಆರ್ ಶ್ರೀನಿವಾಸ ಅವರು ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ಕುರಿತು ಇಂದು, ಸೋಮವಾರ ತುಮಕೂರಿನಲ್ಲಿ ಮಾತನಾಡಿದ ಶಾಸಕ ಎಸ್.ಆರ್ ಶ್ರೀನಿವಾಸ ಅವರು, ನಾನು ನೋವಿನಿಂದ ಜೆಡಿಎಸ್‌ಗೆ … Continued