ಕಾರ್‌- ಕೆಎಸ್​​ಆರ್​​ಟಿಸಿ ಬಸ್​ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು, ಹಲವರಿಗೆ ಗಾಯ

ತುಮಕೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಶಿವಸಂದ್ರ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದ ಬಗ್ಗೆ ವರದಿಯಾಗಿದೆ. ಮೃತರನ್ನು ಚಿಕ್ಕನಾಯಕನಹಳ್ಳಿಯ ಗಿರೀಶ್ (32) ಹಾಗೂ ಮಾನ್ಯ (17) ಎಂದು ಗುರುತಿಸಲಾಗಿದೆ. ತುಮಕೂರು ಕಡೆಯಿಂದ ತೆರಳಿದ್ದ ಬಸ್, … Continued