ರಾಜ್ಯದಲ್ಲಿ ಹೆಚ್ಚಿದ ತಾಪಮಾನ : ಆರೋಗ್ಯ ಇಲಾಖೆ ನೀಡಿದ ಸಲಹೆಗಳೇನು..?
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ತಾಪಮಾನ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳು, ಕಾರ್ಮಿಕರು ಸೇರಿ ವಿವಿಧ ವರ್ಗದವರು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಆರೋಗ್ಯ ಇಲಾಖೆ ಸಲಹೆಗಳನ್ನು ನೀಡಿದೆ.. ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ ಆದಷ್ಟು ಹೊರ ಹೋಗುವುದನ್ನು ತಪ್ಪಿಸಿಕೊಳ್ಳಿ ಎಂದು ಸಲಹೆ ನೀಡಿದೆ. ಈ ಅವಧಿಯಲ್ಲಿ ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ … Continued