ನ.16ರಿಂದ ಭಕ್ತರ ದರ್ಶನಕ್ಕೆ ಶಬರಿಮಲೆ ಮುಕ್ತ.. ಪ್ರತಿದಿನ 25 ಸಾವಿರ ಭಕ್ತರಿಗೆ ಮಾತ್ರ ಅವಕಾಶ
ತಿರುವನಂತಪುರಂ(ಕೇರಳ) : ಭಾರತದ ಅತ್ಯಂತ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ನವೆಂಬರ್ 16ದಿಂದ ಭಕ್ತರ ದರ್ಶನಕ್ಕೆ ಮುಕ್ತವಾಗಲಿದೆ. ಪ್ರತಿದಿನ 25 ಸಾವಿರ ಭಕ್ತಾಧಿಗಳಿಗೆ ದರ್ಶನ ಪಡೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ದೇವಾಲಯದ ಅಧ್ಯಕ್ಷರು ತಿಳಿಸಿದ್ದಾರೆ. ಎರಡು ತಿಂಗಳ ವಾರ್ಷಿಕ ಧಾರ್ಮಿಕ ಯಾತ್ರೆಯ ಅವಧಿ ಆರಂಭಗೊಂಡಿರುವ ಕಾರಣ, ಪ್ರತಿದಿನ 25 ಸಾವಿರ ಭಕ್ತರಿಗೆ … Continued