ಕರ್ನಾಟಕದ ಮುಜರಾಯಿ ದೇವಾಲಯಗಳ ಹುಂಡಿ ಹಣದ ಸುರಕ್ಷತೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು : ದೇಶದ ವಿವಿಧೆಡೆ ಹಾಗೂ ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಸ್ಥಾನಗಳ ಹುಂಡಿಗಳಲ್ಲಿ ಕಳ್ಳತನ ಮತ್ತು ಎಣಿಕೆ ಸಂದರ್ಭದಲ್ಲಿ ಹಣ ದುರುಪಯೋಗ ಆಗುತ್ತಿರುವ ಪ್ರಕರಣಗಳನ್ನು ತಡೆಗಟ್ಟಲು ಕರ್ನಾಟಕ ಸರ್ಕಾರವು  ಕ್ರಮಕ್ಕೆ ಮುಂದಾಗಿದೆ. ದೇವಸ್ಥಾನಗಳ ಹುಂಡಿಗಳಲ್ಲಿ ಆಗುತ್ತಿರುವ ಕಳ್ಳತನ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. … Continued

ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಹಾಡುವುದು ಕಡ್ಡಾಯ : ಕೇಂದ್ರದಿಂದ ಮಾರ್ಗಸೂಚಿ

ನವದೆಹಲಿ: ದೇಶದ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರಗೀತೆ ‘ಜನ ಗಣ ಮನ’ ಜೊತೆಗೆ ‘ವಂದೇ ಮಾತರಂ’ ಕಡ್ಡಾಯವಾಗಿ ಹಾಡಬೇಕು ಎಂದು ಕೇಂದ್ರ ಗೃಹ ಸಚಿವಾಲಯವು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ‘ವಂದೇ ಮಾತರಂ’ ಅನ್ನು ಇನ್ಮುಂದೆ ಅದರ ಮೂಲ 6 ಚರಣಗಳೊಂದಿಗೆ ಹಾಡಬೇಕು ಎಂದು ಗೃಹ ಸಚಿವಾಲಯವು ತಿಳಿಸಿದೆ. ರಾಷ್ಟ್ರೀಯ ಗೌರವ ಮತ್ತು … Continued

ಸಕಾರಣವಿಲ್ಲದೆ ರಸ್ತೆಯಲ್ಲಿ ವಾಹನ ತಡೆಯುವಂತಿಲ್ಲ, ಕೀ ಕಸಿಯುವಂತಿಲ್ಲ : ಪೊಲೀಸರಿಗೆ ಡಿಜಿಪಿ ಖಡಕ್‌ ಸೂಚನೆ

ಬೆಂಗಳೂರು : ಇತ್ತೀಚೆಗೆ ಮಂಡ್ಯ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಘಟನೆ ನಡೆದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವಾರು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ. ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ … Continued

ರಾಜ್ಯದಲ್ಲಿ ಹೆಚ್ಚಿದ ತಾಪಮಾನ : ಆರೋಗ್ಯ ಇಲಾಖೆ ನೀಡಿದ ಸಲಹೆಗಳೇನು..?

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ತಾಪಮಾನ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳು, ಕಾರ್ಮಿಕರು ಸೇರಿ ವಿವಿಧ ವರ್ಗದವರು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಆರೋಗ್ಯ ಇಲಾಖೆ ಸಲಹೆಗಳನ್ನು ನೀಡಿದೆ.. ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ ಆದಷ್ಟು ಹೊರ ಹೋಗುವುದನ್ನು ತಪ್ಪಿಸಿಕೊಳ್ಳಿ ಎಂದು ಸಲಹೆ ನೀಡಿದೆ. ಈ ಅವಧಿಯಲ್ಲಿ ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ … Continued

ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್‌ ಸೋಂಕು ಪತ್ತೆ ; ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಬೆಂಗಳೂರು: ಚೀನಾದಲ್ಲಿ ಹರಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ (HMPV virus) ಸೋಂಕು ಭಾರತಕ್ಕೂ ಕಾಲಿಟ್ಟಿದೆ. ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಎಚ್‌ಎಂಪಿವಿ ಸೋಂಕು ಪತ್ತೆಯಾಗಿದ್ದು, ಈ ಬಗ್ಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ದೃಢಪಡಿಸಿದೆ. 3 ತಿಂಗಳ ಶಿಶು ಹಾಗೂ 8 ತಿಂಗಳ ಶಿಶುವಿನಲ್ಲಿ ಎಚ್‌ಎಂಪಿವಿ ಸೋಂಕು ಪತ್ತೆಯಾಗಿದ್ದುಸೂಕ್ತ ಚಿಕಿತ್ಸೆ ನಂತರ ಮೂರು ತಿಂಗಳ ಶಿಶುವನ್ನು … Continued

ಬುಲ್ಡೋಜರ್ ನ್ಯಾಯ ಅಸಾಂವಿಧಾನಿಕ ; ಆರೋಪ- ಅಪರಾಧಗಳ ಕಾರಣಕ್ಕೆ ಆಸ್ತಿ ಕೆಡಹುವಂತಿಲ್ಲ : ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ನವದೆಹಲಿ: ಬುಲ್ಡೋಜರ್‌ ನ್ಯಾಯ ಕಾನೂನುಬಾಹಿರ ಮತ್ತು ಅಸಾಂವಿಧಾನಿಕ ಎಂದು ಮಹತ್ವದ ತೀರ್ಪು ಸುಪ್ರೀಂ ಕೋರ್ಟ್‌ ಆರೋಪಿಯ ಅಪರಾಧದ ಹಿನ್ನೆಲೆಯನ್ನು ಪ್ರಸ್ತಾಪಿಸಿ ಸರ್ಕಾರಿ ಅಧಿಕಾರಿಗಳು ಆತನ ಮನೆಯನ್ನು ಕೆಡಹುವಂತಿಲ್ಲ ಎಂದು ಹೇಳಿದೆ. ಆರೋಪಿಯ ತಪ್ಪು ಅಥವಾ ಮುಗ್ಧತೆಯನ್ನು ಸರ್ಕಾರಿ ಅಧಿಕಾರಿಗಳು ನಿರ್ಧರಿಸುವಂತಿಲ್ಲ. ಅಂತಹ ವ್ಯಕ್ತಿಯ ತಪ್ಪನ್ನು ನಿರ್ಧರಿಸುವ ಹೊಣೆಗಾರಿಕೆ ನ್ಯಾಯಾಂಗಕ್ಕೆ ಸೇರಿದ್ದು ಎಂದು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ … Continued

ರಾಜ್ಯ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು :ಕೇರಳದಲ್ಲಿ ಕೊರೊನಾ ವೈರಸ್​​ನ ಜೆಎನ್​​1 ರೂಪಾಂತರಿ ಪತ್ತೆಯಾದ ನಂತರ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳಿಗೆ ಮುಂದಾಗಿದ್ದು, ಮಂಗಳವಾರ ಮಾರ್ಗಸೂಚಿ (Covid 19 Guidelines) ಬಿಡುಗಡೆ ಮಾಡಿದೆ. ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ ವರದಿಯನ್ನು ಸಲ್ಲಿಸಲು ಸೂಚನೆ … Continued

‘ಗೃಹ ಲಕ್ಷ್ಮಿ’ ಯೋಜನೆ: ಜುಲೈ 19ರಿಂದ ನೋಂದಣಿ ಆರಂಭ; ಅರ್ಜಿ ಸಲ್ಲಿಸುವುದು ಹೇಗೆ ? ಇಲ್ಲಿದೆ ಮಾಹಿತಿ

ಬೆಂಗಳೂರು : ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಮಹಿಳೆಯರಿಗಾಗಿ ರೂಪಿಸಿರುವ ಗೃಹ ಲಕ್ಷ್ಮಿ ಯೋಜನೆಗೆ ಜುಲೈ 19ರಿಂದ ನೋಂದಣಿ ಆರಂಭವಾಗಲಿದೆ. ಯೋಜನೆಗೆ ಜುಲೈ 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ಕುಟುಂಬದ ಯಜಮಾನಿಗೆ ಮಾಸಿಕವಾಗಿ ₹2,000 ರೂ. ನೀಡುವ ಗೃಹ ಲಕ್ಷ್ಮಿ ಯೋಜನೆಯ ಲಾಭ … Continued