ರಾಮಮಂದಿರ ಕಾರ್ಯಕ್ರಮದ ಬಗ್ಗೆ ಪಕ್ಷದ ನಿಲುವಿನಿಂದ ಅಸಮಾಧಾನ : ಗುಜರಾತ್ ಕಾಂಗ್ರೆಸ್ ಶಾಸಕ ರಾಜೀನಾಮೆ

ಗಾಂಧಿನಗರ: ಗುಜರಾತ್‌ನ ಹಿರಿಯ ಕಾಂಗ್ರೆಸ್ ಶಾಸಕ ಸಿ.ಜೆ. ಚಾವ್ಡಾ ಅವರು ಅಯೋಧ್ಯಾ ರಾಮಮಂದಿರದ ಬಗ್ಗೆ ಪಕ್ಷದ ಧೋರಣೆಯಿಂದ ಅಸಮಾಧಾನಗೊಂಡಿದ್ದು, ಶುಕ್ರವಾರ ತಮ್ಮ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವಿಜಪುರ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಬೆಳಗ್ಗೆ ಗಾಂಧಿನಗರದಲ್ಲಿ ವಿಧಾನಸಭೆ ಸ್ಪೀಕರ್ ಶಂಕರ ಚೌಧರಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ರಾಜ್ಯ ವಿಧಾನಸಭೆಯ ಅಧಿಕಾರಿ … Continued