ರೈಲಿನ ಮುಂದೆ ಹಾರಿ ತಂದೆ- ಮೂವರು ಮಕ್ಕಳು ಆತ್ಮಹತ್ಯೆ

ಗುಜರಾತಿನ ಬೊಟಾಡ್ ಜಿಲ್ಲೆಯಲ್ಲಿ 42 ವರ್ಷದ ವ್ಯಕ್ತಿಯೊಬ್ಬ ತನ್ನ ಮೂವರು ಮಕ್ಕಳೊಂದಿಗೆ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಲೆ ಯತ್ನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಈತ ಜಾಮೀನಿನ ಮೇಲೆ ಹೊರ ಬಂದಿದ್ದ ಎಂದು ಹೇಳಲಾಗಿದೆ. ಮೃತರನ್ನು ಮಂಗಾಭಾಯಿ ವಿಜುದಾ ಹಾಗೂ ಅವರ ಪುತ್ರಿಯರಾದ ಸೋನಂ (17), ರೇಖಾ (21) ಮತ್ತು ಮಗ ಜಿಗ್ನೇಶ (19) ಎಂದು … Continued