ಹುತಾತ್ಮರ ಕುಟುಂಬಕ್ಕೆ ಪರಿಹಾರವನ್ನು 1 ಲಕ್ಷದಿಂದ 1 ಕೋಟಿ ರೂ.ಗಳಿಗೆ ಹೆಚ್ಚಿಸಿದ ಗುಜರಾತ್ ಸರ್ಕಾರ

ಅಹಮದಾಬಾದ್: ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಾಜಿ ಸೈನಿಕರನ್ನು ಸಮಾಧಾನಪಡಿಸುವ ಉದ್ದೇಶದಿಂದ ಗುಜರಾತ್ ಸರ್ಕಾರವು ಹುತಾತ್ಮ ಯೋಧರ ಕುಟುಂಬಗಳಿಗೆ ನೀಡುವ ಪರಿಹಾರ ಮತ್ತು ಶೌರ್ಯ ಪದಕ ವಿಜೇತರಿಗೆ ನೀಡಲಾಗುವ ನಗದು ಬಹುಮಾನಗಳಲ್ಲಿ ಗಮನಾರ್ಹ ಹೆಚ್ಚಳವನ್ನು ಸೋಮವಾರ ಘೋಷಿಸಿದೆ. ಕರ್ತವ್ಯದ ವೇಳೆ ಮೃತಪಟ್ಟ ಯೋಧನ ಪತ್ನಿ ಅಥವಾ ಕುಟುಂಬಕ್ಕೆ ನೀಡಲಾಗುವ ಪರಿಹಾರವನ್ನು ಪ್ರಸ್ತುತ 1 ಲಕ್ಷದಿಂದ 1 ಕೋಟಿಗೆ … Continued