ಗುಜರಾತ್ ಗಲಭೆ ಪೂರ್ವಯೋಜಿತ ಎಂಬುದಕ್ಕೆ ಯಾವುದೇ ದಾಖಲೆಯಿಲ್ಲ, ಸುಳ್ಳು ಹೇಳಿಕೆ ನೀಡಿದ ಅಧಿಕಾರಿಗಳು ವಿಚಾರಣೆ ಎದುರಿಸಲಿ: ಸುಪ್ರೀಂ ಕೋರ್ಟ್‌

ನವದೆಹಲಿ: ಗುಜರಾತ್‌ ಹತ್ಯಾಂಕಾಡವು ಪೂರ್ವಯೋಜಿತ ಎಂಬುದಕ್ಕೆ ಒಂದೇ ಒಂದು ಸಣ್ಣ ದಾಖಲೆಯೂ ಇಲ್ಲ ಎಂದು ಶುಕ್ರವಾರ ಸುಪ್ರೀಂ ಕೋರ್ಟ್‌ ಹೇಳಿದ್ದು, ವಿಶೇಷ ತನಿಖಾ ದಳವು (ಎಸ್‌ಐಟಿ) ಗುಜರಾತ್‌ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಕ್ಲೀನ್‌ಚಿಟ್‌ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮನವಿ ವಜಾ ಮಾಡಿದೆ. “2002ರ ಫೆಬ್ರವರಿ 27ರಂದು ನಡೆದ ಗೋಧ್ರಾ ಹತ್ಯಾಕಾಂಡ ಮತ್ತು ನಂತರದ … Continued