ಮೈ ಜುಂ ಎನ್ನುವ ವಿಡಿಯೋ : ದಾಳಿ ನಡೆಸಿ ರೈತನನ್ನು ಅರ್ಧ ಗಂಟೆ ಕಾಲ ಕಚ್ಚಿ ಹಿಡಿದ ಸಿಂಹ ; ಪಾರಾಗಿದ್ದೇ ಪವಾಡ

ಭಾವನಗರ : ಗುಜರಾತಿನ ಭಾವನಗರ ಜಿಲ್ಲೆಯ ಪಾಲಿತಾಣ ತಾಲ್ಲೂಕಿನ ಗರಾಜಿಯಾ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಸಿಂಹದ ದಾಳಿಯಲ್ಲಿ ಜಾನುವಾರು ಸಾಕಾಣಿಕೆ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಂಹವು ಸುಮಾರು ರೈತನನ್ನು ಸುಮಾರು ಅರ್ಧ ಗಂಟೆ ಕಾಲ ಕಚ್ಚಿ ಹಿಡಿದಿದ್ದು, ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಭಾನುವಾರ ಬೆಳಿಗ್ಗೆ … Continued

ಗ್ರಿಲ್‌ಗೆ ಕೈಗಳನ್ನು ಕಟ್ಟಿದ್ದರು…ಬಾಯಿಗೆ ಬಟ್ಟೆ ತುರುಕಿದ್ದರು..: ಕಿಡ್ನ್ಯಾಪ್ ಪ್ರಕರಣ ಬೆನ್ನತ್ತಿದ ಪೊಲೀಸರು-ಕುಟುಂಬಸ್ಥರೇ ಬೆಸ್ತುಬಿದ್ದರು…!

 ಸೂರತ್: ಗುಜರಾತಿನ ಸೂರತ್‌ನಲ್ಲಿ 36 ವರ್ಷದ ಉದ್ಯಮಿಯೊಬ್ಬರು ಹಠಾತ್ತನೆ ನಾಪತ್ತೆಯಾಗಿದ್ದರು. ಇದರಿಂದ ಆತಂಕಗೊಂಡ ಅವರ ಕುಟುಂಬಸ್ಥರು ನಾಪತ್ತೆ ದೂರು ದಾಖಲಿಸಿದ್ದರು. ದೂರು ದಾಖಲಾದ ಬೆನ್ನಲ್ಲೇ, ಕುಟುಂಬ ಸದಸ್ಯರಿಗೆ ಆ ವ್ಯಕ್ತಿಯ ಫೋನ್‌ನಿಂದ ಬೆದರಿಕೆ ಸಂದೇಶಗಳು ಬರಲಾರಂಭಿಸಿದವು. ಅದರಲ್ಲಿ ಆತನನ್ನು ಅಪಹರಿಸಲಾಗಿದೆ ಎಂದು ಹೇಳಲಾಗಿತ್ತು. ಹಾಗೂ ಸುರಕ್ಷಿತವಾಗಿ ಬಿಡಲು  50 ಲಕ್ಷ ರೂ.ಹಣ ನೀಡಬೇಕು ಎಂದು ಬೇಡಿಕೆ … Continued

2000 ರೂ. ಬಾಡಿಗೆ ಕಟ್ಟಲು ಸಾಧ್ಯವಾಗದೆ ಮನೆ ಮಾಲೀಕನಿಗೆ ಹೆಂಡತಿ, ಮಗಳ ಮೇಲೆ ಅತ್ಯಾಚಾರ ನಡೆಸಲು ಅವಕಾಶ ನೀಡಿದ ವ್ಯಕ್ತಿ…!

ಮೊರ್ಬಿ : ಮನೆಯ ಬಾಡಿಗೆ ಹಣವನ್ನು ಪಾವತಿಸಲು ಸಾಧ್ಯವಾಗದ ಕಾರಣಕ್ಕೆ ತನ್ನದೇ ಪತ್ನಿ ಮತ್ತು ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರ ನಡೆಸಲು ಮನೆ ಮಾಲೀಕನಿಗೆ ಅವಕಾಶ ನೀಡಿದ ವ್ಯಕ್ತಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಮನೆ ಮಾಲೀಕನನ್ನೂ ಬಂಧಿಸಲಾಗಿದೆ. ಈ ಘಟನೆ ಗುಜರಾತ್‌ನ ಮೊರ್ಬಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸರು ನೀಡಿರುವ ಮಾಹಿತಿಯ … Continued

ಗೋದ್ರಾದಲ್ಲಿ ಐತಿಹಾಸಿಕ ದಾಖಲೆ : ಶೇ.100ರಷ್ಟು ಮುಸ್ಲಿಂ ಮತದಾರರಿರುವ ವಾರ್ಡ್‌ನಲ್ಲಿ ಹಿಂದೂ ಪಕ್ಷೇತರ ಅಭ್ಯರ್ಥಿಗೆ ಭರ್ಜರಿ ಜಯ !

ಸಾಮಾನ್ಯವಾಗಿ ಚುನಾವಣೆ ಎಂದರೆ ಅಲ್ಲಿ ರಾಜಕೀಯ ಆರೋಪ-ಪ್ರತ್ಯಾರೋಪಗಳು ಸಹಜ. ಆದರೆ, ಮಂಗಳವಾರ ಪ್ರಕಟವಾದ ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶವು ಕೋಮು ಸೌಹಾರ್ದತೆ ಮತ್ತು ಅಂತರ್ಗತ ರಾಜಕಾರಣಕ್ಕೆ ಒಂದು ಮೈಲಿಗಲ್ಲಾಗಿ ನಿಂತಿದೆ. ಗೋದ್ರಾ ನಗರಸಭೆಯ 7ನೇ ವಾರ್ಡ್‌ನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹಿಂದೂ ಮಹಿಳೆ ಅಪೇಕ್ಷಾಬೆನ್ ನೈನೇಷ್‌ಭಾಯಿ ಸೋನಿ ಅವರು ಭರ್ಜರಿ ಜಯ ದಾಖಲಿಸಿದ್ದಾರೆ. ವಿಶೇಷವೆಂದರೆ, … Continued

₹2,500 ಕೋಟಿ ಸೈಬರ್‌ ವಂಚನೆ ಜಾಲ ಪತ್ತೆ ; ಖಾಸಗಿ ಬ್ಯಾಂಕ್ ಅಧಿಕಾರಿಗಳು ಶಾಮೀಲು, 20 ಆರೋಪಿಗಳ ಬಂಧನ

ರಾಜಕೋಟ್: ಸೈಬರ್ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆಯ ವಿರುದ್ಧ ಸಮರ ಸಾರಿರುವ ಗುಜರಾತ್‌ನ ರಾಜ್‌ಕೋಟ್ ಗ್ರಾಮಾಂತರ ಪೊಲೀಸರು, ಇತಿಹಾಸದಲ್ಲೇ ಅತಿದೊಡ್ಡ ವಂಚನೆ ಜಾಲವನ್ನು ಭೇದಿಸಿದ್ದಾರೆ. ಈ ಜಾಲವು ಆನ್‌ಲೈನ್ ಗೇಮಿಂಗ್ ಮತ್ತು ಜಿಎಸ್‌ಟಿ ಕಳ್ಳತನದ ಮೂಲಕ ಸಂಗ್ರಹವಾದ ಕೋಟ್ಯಂತರ ರೂಪಾಯಿಗಳನ್ನು ಅಕ್ರಮವಾಗಿ ವರ್ಗಾಯಿಸುತ್ತಿತ್ತು. ಇದುವರೆಗೆ 20 ಆರೋಪಿಗಳನ್ನು ಬಂಧಿಸಲಾಗಿದೆ. ಇದರಲ್ಲಿ ಯೆಸ್ ಬ್ಯಾಂಕ್ (Yes … Continued

ಸಾವಿನ ದವಡೆಯಿಂದ ಸಿಂಹದ ರಕ್ಷಣೆ ಬಾವಿಗೆ ಬಿದ್ದಿದ್ದ ಮೃಗ ರಾಜನ ರಕ್ಷಣಾ ಕಾರ್ಯಾಚರಣೆ ವಿಡಿಯೋ ವೈರಲ್

ಗುಜರಾತಿನ ಉನಾ ತಾಲ್ಲೂಕಿನಲ್ಲಿ ಬೇಟೆಯ ಹುಡುಕಾಟದಲ್ಲಿದ್ದ ಸಿಂಹವೊಂದು ಆಕಸ್ಮಿಕವಾಗಿ ತೆರೆದ ಕೃಷಿ ಬಾವಿಗೆ ಬಿದ್ದಿದ್ದು, ಅರಣ್ಯ ಇಲಾಖೆಯ ಸಕಾಲಿಕ ಕ್ರಮದಿಂದಾಗಿ ಅದು ಅಪಾಯದಿಂದ ಪಾರಾಗಿದೆ. ನವಾಬಂದರ್ ಅರಣ್ಯ ಪ್ರದೇಶದ ಸಮೀಪವಿರುವ ಕೃಷಿ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ನೀರು ತುಂಬಿದ್ದ ತೆರೆದ ಬಾವಿಗೆ ಸಿಂಹವು ಆಕಸ್ಮಿಕವಾಗಿ ಬಿದ್ದಿತ್ತು. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅರಣ್ಯ … Continued

ವಿಡಿಯೋ | ಬೆಚ್ಚಿಬೀಳಿಸುವ ದೃಶ್ಯ : ಬೈಕ್ ಸವಾರನ ಮೇಲೆ ಹಸುವಿನ ಭೀಕರ ದಾಳಿ ; ಜನ ದೊಣ್ಣೆಯಿಂದ ಹೊಡೆದ್ರೂ ಬಿಡದ ಆಕಳು

ರಾಜಕೋಟ : ಆಕಳೊಂದು ದ್ವಿಚಕ್ರ ವಾಹನ ಸವಾರನ ಮೇಲೆ ಭೀಕರವಾಗಿ ದಾಳಿ ಮಾಡಿರುವ ಘಟನೆ ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯ ಕೊಟ್ಡಾ ಸಂಗನಿ ತಾಲೂಕಿನ ವೇರಾವಲ್‌ ಗ್ರಾಮದಲ್ಲಿ ನಡೆದಿದೆ. ಸ್ಥಳೀಯರ ಸಮಯಪ್ರಜ್ಞೆಯಿಂದಾಗಿ ವ್ಯಕ್ತಿಯ ಪ್ರಾಣ ಉಳಿದಿದೆಯಾದರೂ, ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳ ಪ್ರಕಾರ, ವ್ಯಕ್ತಿಯೊಬ್ಬರು ರಸ್ತೆಯಲ್ಲಿ ದ್ವಿಚಕ್ರ ವಾಹನ ಚಲಾಯಿಸಿಕೊಂಡು … Continued

ಅತಿ ಸುದೀರ್ಘ ಕಾಲ ಸರ್ಕಾರ ಮುನ್ನಡೆಸಿದ ಭಾರತದ ಮೊದಲ ನಾಯಕರಾದ ಪ್ರಧಾನಿ ಮೋದಿ…!

ನವದೆಹಲಿ: ಭಾರತೀಯ ರಾಜಕೀಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಚುನಾಯಿತ ಸರ್ಕಾರವೊಂದರ ಮುಖ್ಯಸ್ಥರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ಸಿಕ್ಕಿಂ ಮುಖ್ಯಮಂತ್ರಿಯಾಗಿ 8,930 ದಿನಗಳ ಕಾಲ ಅಧಿಕಾರದಲ್ಲಿದ್ದ ಪವನಕುಮಾರ ಚಾಮ್ಲಿಂಗ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ದೇಶದ ಪ್ರಧಾನಮಂತ್ರಿಯಾಗಿ ಅವರ ಒಟ್ಟು … Continued

₹10 ಸಾವಿರ ವಿತ್‌ಡ್ರಾ ಮಾಡಲು ಹೋದವನಿಗೆ ಸಿಕ್ಕಿತು ₹3 ಲಕ್ಷ ! ಇದು ಎಟಿಎಂ ಮ್ಯಾಜಿಕ್ ಅಲ್ಲ, ಬ್ಯಾಂಕ್‌ ಕೊಡಬೇಕಾದ ಪರಿಹಾರ

ಸೂರತ್: ಗುಜರಾತ್‌ನ ಸೂರತ್‌ನಲ್ಲಿ 10,000 ರೂಪಾಯಿ ವಿತ್‌ಡ್ರಾ ಮಾಡಲು ಹೋದ ಗ್ರಾಹಕನೊಬ್ಬನಿಗೆ ಎದುರಾದ ತಾಂತ್ರಿಕ ದೋಷ, ಈಗ ಬ್ಯಾಂಕ್‌ಗೆ ಅತಿ ದೊಡ್ಡ ಮೊತ್ತದ ದಂಡವಾಗಿ ಪರಿಣಮಿಸಿದೆ. ಸುಮಾರು 9 ವರ್ಷಗಳ ಸುದೀರ್ಘ ಹೋರಾಟದ ನಂತರ, ಬ್ಯಾಂಕ್ ಆಫ್ ಬರೋಡಾ (BoB) ಈಗ ಅಸಲು ಮೊತ್ತಕ್ಕಿಂತ ಸುಮಾರು 30 ಪಟ್ಟು ಹೆಚ್ಚು ಹಣವನ್ನು ಗ್ರಾಹಕನಿಗೆ ಪಾವತಿಸಬೇಕಾದ ಪರಿಸ್ಥಿತಿ … Continued

‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಕಾಯ್ದೆ ತಿದ್ದುಪಡಿಗೆ ಮುಂದಾದ ಗುಜರಾತ್‌ ಸರ್ಕಾರ ; ವಾಟ್ಸಾಪ್‌ನಲ್ಲಿ ಪೋಷಕರಿಗೆ ಮಾಹಿತಿ..!

ಗಾಂಧಿನಗರ: ಗುಜರಾತ್ ರಾಜ್ಯದಲ್ಲಿ ವಿವಾಹ ನೋಂದಣಿ ಪ್ರಕ್ರಿಯೆಯು ಶೀಘ್ರದಲ್ಲೇ ದೊಡ್ಡ ಬದಲಾವಣೆಗೆ ಮುಂದಾಗಿದೆ. ವಿವಿಧ ಸಮುದಾಯಗಳ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರವು, ವಿವಾಹದ ಕಾನೂನು ಪ್ರಕ್ರಿಯೆಯಲ್ಲಿ ‘ಕುಟುಂಬದ ಘಟಕ’ಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ನಿಟ್ಟಿನಲ್ಲಿ ವಿವಾಹ ನೋಂದಣಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ. ಅಲ್ಲದೆ, ಅದು ಪ್ರೇಮ ವಿವಾಹಗಳ ಬಗ್ಗೆ ಪೋಷಕರಿಗೆ ವಾಟ್ಸಾಪ್ ಮೂಲಕ  ಮಾಹಿತಿ … Continued