ವೀಡಿಯೊ : ನಿರ್ಜೀವ ಹಾವಿಗೆ ಜೀವರಕ್ಷಕ ತಂತ್ರ ಸಿಪಿಆರ್‌ ಮಾಡುವ ಮೂಲಕ ಜೀವ ಉಳಿಸಿದ ವನ್ಯಜೀವಿ ರಕ್ಷಕ…!

ವಡೋದರಾ: ಇದನ್ನು ನಂಬಿದರೆ ನಂಬಿ ಅಥವಾ ಬಿಟ್ಟರೆ ಬಿಡಿ, ಗುಜರಾತಿನಲ್ಲಿ ವ್ಯಕ್ತಿಯೊಬ್ಬರು ಕಾರ್ಡಿಯೋಪಲ್ಮನರಿ ರೆಸಸಿಟೇಶನ್ (ಸಿಪಿಆರ್) ಎಂಬ ಜೀವರಕ್ಷಕ ತಂತ್ರ ಅನುಸರಿಸುವ ಮೂಲಕ ಹಾವಿನ ಜೀವ ಉಳಿಸಿದ್ದಾರೆ. ಗುಜರಾತಿನ ವಡೋದರಾದ ವನ್ಯಜೀವಿ ರಕ್ಷಕ ಯಶ್ ತದ್ವಿ ಎಂಬವರು ಆ ಪ್ರದೇಶದಲ್ಲಿ ಹಾವು ಸತ್ತಿರುವ ಬಗ್ಗೆ ಅವರ ಸಹಾಯವಾಣಿ ಸಂಖ್ಯೆಗೆ ಕರೆ ಬಂದಿತ್ತು ಎಂದು ಹೇಳಿದ್ದಾರೆ. ಅವರು … Continued

ಗುಜರಾತಿನಲ್ಲಿ 5,000 ಕೋಟಿ ರೂ. ಮೌಲ್ಯದ 518 ಕೆಜಿ ಕೊಕೇನ್ ವಶ…

ನವದೆಹಲಿ: ಭಾನುವಾರ ವಿಶೇಷ ಜಂಟಿ ಕಾರ್ಯಾಚರಣೆಯಲ್ಲಿ ಗುಜರಾತಿನ ಅಂಕಲೇಶ್ವರ ನಗರದಲ್ಲಿ 5,000 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ದೆಹಲಿ ಪೊಲೀಸರು ಮತ್ತು ಗುಜರಾತ್ ಪೊಲೀಸರ ಜಂಟಿ ತಂಡ ಅಂಕಲೇಶ್ವರದಲ್ಲಿರುವ ಆವ್ಕಾರ್ ಡ್ರಗ್ಸ್ ಲಿಮಿಟೆಡ್ ಕಂಪನಿಯ ಆವರಣದ ಮೇಲೆ ದಾಳಿ ನಡೆಸಿದ್ದು, ಈ ವೇಳೆ 518 ಕೆಜಿ ಡ್ರಗ್ಸ್ ಪತ್ತೆಯಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುಗಳ ಮಾರುಕಟ್ಟೆ … Continued

ಶುಕ್ರವಾರ ಅರಬ್ಬಿ ಸಮುದ್ರದಲ್ಲಿ ರೂಪುಗೊಳ್ಳಲಿದೆ ಚಂಡಮಾರುತ; ಹವಾಮಾನ ಇಲಾಖೆ

ನವದೆಹಲಿ : ಶುಕ್ರವಾರ ಗುಜರಾತ್ ಕರಾವಳಿಯ ಉತ್ತರ ಅರಬ್ಬಿ ಸಮುದ್ರದಲ್ಲಿ ಚಂಡಮಾರುತವು ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಗುರುವಾರ ತಿಳಿಸಿದೆ. ಆದಾಗ್ಯೂ, ಚಂಡಮಾರುತವು ಭಾರತದ ಕರಾವಳಿಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಕಡಿಮೆ, ಏಕೆಂದರೆ ಸೌರಾಷ್ಟ್ರ-ಕಚ್‌ನಲ್ಲಿ ಚಾಲ್ತಿಯಲ್ಲಿರುವ ಆಳವಾದ ಖಿನ್ನತೆಯು ಶುಕ್ರವಾರದ ವೇಳೆಗೆ ಉತ್ತರ ಅರೇಬಿಯನ್ ಸಮುದ್ರಕ್ಕೆ ಚಲಿಸುತ್ತದೆ ಎಂದು ಅದು … Continued

ವೀಡಿಯೊ | ಭಾರಿ ಮಳೆ ; ಜಲಾವೃತಗೊಂಡ ಮನೆ ಮೇಲೆ ಮೊಸಳೆ ಪ್ರತ್ಯಕ್ಷ….!

ಗುಜರಾತಿನ ವಡೋದರಾದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ನದಿಗಳಲ್ಲಿ ಪ್ರವಾಹ ಹೆಚ್ಚಾಗಿದೆ. ರಾಜ್ಯದಾದ್ಯಂತ ಸುಮಾರು 140 ಜಲಾಶಯಗಳು, 24 ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ವಡೋದರದ ಅಕೋಟ ಕ್ರೀಡಾಂಗಣ ಪ್ರದೇಶ ಜಲಾವೃತವಾಗಿದ್ದು, ಇಲ್ಲಿನ ಮನೆಯೊಂದರ ಮೇಲ್ಛಾವಣಿಯಲ್ಲಿ ಮೊಸಳೆ ಕಾಣಿಸಿಕೊಂಡಿದೆ.ಇದರ ವೀಡಿಯೊ ವೈರಲ್ ಆಗಿದೆ. ಬಹುತೇಕ ಮುಳುಗಿರುವ ಮನೆಯ ಮೇಲ್ಛಾವಣಿಯ ಮೇಲೆ ಮೊಸಳೆ ಇರುವುದು ಕಂಡುಬಂದಿದೆ. ಪ್ರವಾಹದಲ್ಲಿ ಕನಿಷ್ಠ … Continued

ಈ ಗ್ರಾಮ ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ ; ಇದು ಭಾರತದಲ್ಲೇ ಇದೆ.. ಅದರ ಸಮೃದ್ಧಿಯ ಹಿಂದಿನ ಕಾರಣ…

ಗುಜರಾತ್ ಭಾರತದಲ್ಲಿ ಹೆಚ್ಚು ಬೇಡಿಕೆಯಿರುವ ವ್ಯಾಪಾರ ತಾಣವಾಗಿದೆ. ಇದು ರಾಷ್ಟ್ರದ ಕೆಲವು ಪ್ರಮುಖ ಕೈಗಾರಿಕೋದ್ಯಮಿಗಳಿಗೆ ಜನ್ಮ ನೀಡಿದ ರಾಜ್ಯವೂ ಹೌದು. ಆದಾಗ್ಯೂ, ಸಂಪತ್ತು ನಗರ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿಲ್ಲ. ಈಗ ಗುಜಾತಿನ ಕಚ್ಛ್‌ನ ಮಾಧಾಪುರ ಗ್ರಾಮವನ್ನು “ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ” ಎಂದು ಪರಿಗಣಿಸಲಾಗಿದೆ…! ಭುಜ್‌ನ ಹೊರವಲಯದಲ್ಲಿ ವಾಸಿಸುವ ಈ ಗ್ರಾಮದ ನಿವಾಸಿಗಳು ವಿವಿಧ ಬ್ಯಾಂಕುಗಳಲ್ಲಿ … Continued

ವೀಡಿಯೊ..| ಎರಡು ದೈತ್ಯ ಸಿಂಹಗಳು Vs ಎರಡು ಸಾಕಿದ ನಾಯಿಗಳು : ಅವುಗಳ ಮಧ್ಯೆ ಮನೆಯ ಗೇಟ್ ಮಾತ್ರ…ಮುಂದಾಗಿದ್ದೇನು..?

ರಾತ್ರಿಯ ಸಮಯದಲ್ಲಿ ಎರಡು ಸಿಂಹಗಳು ಮತ್ತು ಎರಡು ಸಾಕು ನಾಯಿಗಳು ಮುಖಾಮುಖಿಯಾದ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಮನೆಯ ಒಂದು ಗೇಟ್ ಮಾತ್ರ ಅವುಗಳ ಮಧ್ಯೆ ಬೇರ್ಪಟ್ಟಿದೆ. ಸಿಂಹಗಳು ಆಕ್ರಮಣ ಮಾಡುವುದನ್ನು ಕೈಬಿಟ್ಟು ಅಲ್ಲಿಂದ ಹೊರಡುವ ಮೊದಲು ಒಂದು ನಿಮಿಷ ಘರ್ಷಣೆಗಳು ನಡೆದವು. ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾದ ದೃಶ್ಯಾವಳಿಯು ಗುಜರಾತಿನ ಅಮ್ರೇಲಿ ಜಿಲ್ಲೆಯ ಸಾವರ್ಕುಂಡ್ಲಾ್‌ … Continued

8 ವರ್ಷದಿಂದ ಅಮೆರಿಕದಲ್ಲಿ ವಾಸಿಸುತ್ತಿರುವ ಶಿಕ್ಷಕಿ ; ಆದ್ರೆ ಸರ್ಕಾರದಿಂದ ಪ್ರತಿ ತಿಂಗಳೂ ಸಂಬಳ…!

ಕಳೆದ ಎಂಟು ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದರೂ ಗುಜರಾತಿನ ಬನಸ್ಕಾಂತದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ರಾಜ್ಯ ಸರ್ಕಾರದಿಂದ ವೇತನ ಪಡೆಯುತ್ತಲೇ ಇದ್ದಾರೆ….! ಶಿಕ್ಷಕಿ ಭಾವನಾ ಪಟೇಲ್ ಹಲವು ವರ್ಷಗಳಿಂದ ಶಾಲೆಯಲ್ಲಿ ಕಾಣಿಸಿಕೊಂಡಿಲ್ಲ ಎಂದು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ದೂರು ನೀಡಿದ ನಂತರ ವಿಷಯ ಎಲ್ಲರಿಗೂ ಗೊತ್ತಾಗಿದೆ. ಪ್ರಸ್ತುತ ಐದನೇ ತರಗತಿಯಲ್ಲಿರುವ ವಿದ್ಯಾರ್ಥಿಗಳು ಮೂರನೇ ತರಗತಿಯಲ್ಲಿದ್ದಾಗ … Continued

ರಾಜ​ಕೋಟ್ ಅಗ್ನಿ ದುರಂತದಲ್ಲಿ​ ಗೇಮ್​ ಝೋನ್​ ಸಹ ಮಾಲೀಕನೂ ಸಾವು

ರಾಜ​ಕೋಟ್​ : ಗುಜರಾತಿನ ರಾಜ​ಕೋಟ್​ ಟಿಆರ್​ಪಿ ಗೇಮ್​ ಝೋನ್​ನ ಮಾಲೀಕ ಪ್ರಕಾಶ​ ಹಿರಾನ್​ ಕೂಡ ಅಗ್ನಿ ದುರಂತ(Fire Accident)ದಲ್ಲಿ ಮೃತಪಟ್ಟಿದ್ದಾರೆ. ಗೇಮ್‌ ಜೋನ್‌ನಲ್ಲಿ ಪತ್ತೆಯಾದ ಅವಶೇಷಗಳಿಂದ ತೆಗೆದ ಡಿಎನ್ಎ ಮಾದರಿಯು ಪ್ರಕಾಶ​ ಅವರ ತಾಯಿಯ ಡಿಎನ್​ಎ ಜತೆ ಹೊಂದಿಕೆಯಾದ ನಂತರ ಅವರ ಮೃತದೇಹವನ್ನು ಗುರುತಿಸಲಾಗಿದೆ. ಬೆಂಕಿ ಅನಾಹುತದಲ್ಲಿ ಸೆರೆಹಿಡಿಯಲಾದ ಸಿಸಿಟಿವಿ ದೃಶ್ಯಾವಳಿಗಳು ಘಟನಾ ಸ್ಥಳದಲ್ಲಿ ಪ್ರಕಾಶ … Continued

ವೀಡಿಯೊ..| 27 ಮಂದಿ ಮೃತಪಟ್ಟ ರಾಜ​ಕೋಟ್​ ಗೇಮ್​ ಝೋನ್​ ದುರಂತ ; ವೆಲ್ಡಿಂಗ್‌ ಕಿಡಿಗಳಿಂದ ಬೆಂಕಿ ಹೊತ್ತಿಕೊಂಡಿದ್ದನ್ನು ತೋರಿಸಿದ ವೀಡಿಯೊ..

ಎರಡು ದಿನಗಳ ಹಿಂದೆ ಗುಜರಾತಿನ ರಾಜ್‌ಕೋಟದಲ್ಲಿರುವ ಅಮ್ಯೂಸ್‌ಮೆಂಟ್ ಪಾರ್ಕ್‌ನ ಗೇಮ್ ಝೋನ್‌ನಲ್ಲಿ 27 ಜನರು ಸಾವಿಗೆ ಕಾರಣವಾದ ಬೆಂಕಿ ಅವಘಡವು ವೆಲ್ಡಿಂಗ್ ಯಂತ್ರದ ಕಿಡಿಗಳಿಂದ ಸಂಭವಿಸಿದೆ ಎಂದು ವರದಿಯಾಗಿದೆ. ಅದು ಅಮ್ಯೂಸ್‌ಮೆಂಟ್ ಪಾರ್ಕ್‌ನ ಗೇಮ್ ಝೋನ್‌ನಲ್ಲಿ ಸಂಗ್ರಹಿಸಿಟ್ಟಿದ್ದ ದಹನಕಾರಿ ವಸ್ತುಗಳ “ರಾಶಿ” ಮೇಲೆ ಬೆಂಕಿ ಕಿಡಿ ಬಿದ್ದಿದೆ. ಮೇ 25ರ ಸಂಜೆ, ಬೇಸಿಗೆ ರಜೆಯ ವಿಹಾರವನ್ನು … Continued

ರಾಜ್‌ಕೋಟದ ಗೇಮಿಂಗ್ ಝೋನ್‌ ನಲ್ಲಿ ಭಾರೀ ಅಗ್ನಿ ದುರಂತ: 20 ಮಂದಿ ಸಾವು

ರಾಜ್‌ಕೋಟ್ (ಗುಜರಾತ್): ಗುಜರಾತ್‌ನ ರಾಜ್‌ಕೋಟದಲ್ಲಿ ಶನಿವಾರ ಭಾರಿ ಅಗ್ನಿ ದುರಂತ ಸಂಭವಿಸಿದ್ದು, ಈ ದುರಂತದಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 20 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ರಕ್ಷಣಾ ತಂಡಗಳು ದೌಡಾಯಿಸಿದ್ದು, ಪರಿಹಾರ ಕಾರ್ಯದಲ್ಲಿ ತೊಡಗಿದೆ. ಇಲ್ಲಿನ ಟಿಆರ್‌ಪಿ ಗೇಮ್‌ ಝೋನ್‌ನಲ್ಲಿ ಕಟ್ಟಡದಲ್ಲಿ ಮಧ್ಯಾಹ್ನ ಭಾರಿ ಬೆಂಕಿ ಅವಘಡ ನಡೆದಿದೆ. ಬೇಸಿಗೆ ರಜೆಯ ಕಾರಣ ಹೆಚ್ಚಿನ … Continued