ಗುಜರಾತಿನ ಮೊಧೇರಾ ಭಾರತದ ಮೊದಲ 24×7 ಸೌರಶಕ್ತಿ ಚಾಲಿತ ಗ್ರಾಮ: ಪ್ರಧಾನಿ ಮೋದಿ ಘೋಷಣೆ

ಗುಜರಾತ್‌ನ ಮೊಹ್ಸಾನಾ ಜಿಲ್ಲೆಯ ಮೊಧೇರಾವನ್ನು ಭಾರತದ ಮೊದಲ 24×7 ಸೌರಶಕ್ತಿ ಚಾಲಿತ ಗ್ರಾಮ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಘೋಷಿಸಿದ್ದಾರೆ. ಅಕ್ಟೋಬರ್ 9 ರಿಂದ 11ರ ವರೆಗೆ ಮೂರು ದಿನಗಳ ಕಾಲ ಪ್ರಧಾನಿ ಮೋದಿ ಗುಜರಾತ್ ಪ್ರವಾಸದಲ್ಲಿದ್ದು, ತಮ್ಮ ಮೊದಲ ದಿನದಲ್ಲಿ, ಪ್ರಧಾನಿ ಮೊಧೇರಾಕ್ಕೆ ಭೇಟಿ ನೀಡಿದರು ಮತ್ತು ನವೀಕರಿಸಬಹುದಾದ ಇಂಧನ ತಯಾರಿಸುವ ಭಾರತದ … Continued

ರೈಲ್ವೇ ಪರೀಕ್ಷೆ ಪಾಸ್‌ ಮಾಡಲು‌ ಹೆಬ್ಬೆರಳಿನ ಚರ್ಮವನ್ನೇ ಕಿತ್ತು ಸ್ನೇಹಿತನ ಬೆರಳಿಗೆ ಅಂಟಿಸಿದ ಭೂಪ…! ಆದ್ರೆ ಸ್ಯಾನಿಟೈಸರ್ ಹಾಳು ಮಾಡ್ಬಿಡ್ತು ಇವರ ಪ್ಲ್ಯಾನ್…

ವಡೋದರಾ: ರೈಲ್ವೇ ಉದ್ಯೋಗವನ್ನು ಪಡೆಯುವ ಹತಾಶ ಪ್ರಯತ್ನದಲ್ಲಿ, ಅಭ್ಯರ್ಥಿಯೊಬ್ಬ ತನ್ನ ಹೆಬ್ಬೆರಳಿನ ಚರ್ಮವನ್ನು ಬಿಸಿ ಪ್ಯಾನ್ ಬಳಸಿ ತೆಗೆದು ಅದನ್ನು ತನ್ನ ಸ್ನೇಹಿತನ ಹೆಬ್ಬೆರಳಿಗೆ ಅಂಟಿಸಿದ ವಿದ್ಯಮಾನ ಬೆಳಕಿಗೆ ಬಂದಿದೆ. ಈತ ಸ್ನೇಹಿತ ಈತನ ಬಯೋಮೆಟ್ರಿಕ್ ಪರಿಶೀಲನೆಯಲ್ಲಿ ಓಕೆ ಆಗಿ ತನ್ನ ಸ್ಥಾನದಲ್ಲಿ ನೇಮಕಾತಿ ಪರೀಕ್ಷೆಗೆ ಹಾಜರಾಗುತ್ತಾನೆ ಎಂಬ ಭರವಸೆಯ ಮೇಲೆ ಈ ಕೃತ್ಯಕ್ಕೆ ಮುಂದಾಗಿದ್ದಾನೆ…! … Continued

ಮುಂಬೈನಲ್ಲಿ ಹಣ ಉಳಿಯಲ್ಲ ಎಂಬ ಹೇಳಿಕೆಗೆ ಕ್ಷಮೆಯಾಚಿಸಿದ ಮಹಾರಾಷ್ಟ್ರ ರಾಜ್ಯಪಾಲರು

ಮುಂಬೈ: ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಈ ವಾರದ ಆರಂಭದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆಗೆ ಸೋಮವಾರ ಕ್ಷಮೆಯಾಚಿಸಿದ್ದಾರೆ. ಅವರ ಹೇಳಿಕೆ ರಾಜ್ಯದಲ್ಲಿ ರಾಜಕೀಯ ಗದ್ದಲಕ್ಕೆ ಕಾರಣವಾಗಿತ್ತು. ಜುಲೈ 29 ರಂದು ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮುಂಬೈನ ಅಭಿವೃದ್ಧಿಗೆ ಕೆಲವು ಸಮುದಾಯಗಳ ಕೊಡುಗೆಯನ್ನು ಶ್ಲಾಘಿಸುವ ಭರದಲ್ಲಿ ನಾನು ತಪ್ಪು ಮಾತಾಡಿದೆ. ಮಹಾರಾಷ್ಟ್ರ ಮಾತ್ರವಲ್ಲ, … Continued

ಎರಡು ಕಡೆ ಸಿಂಹಿಣಿ ದಾಳಿ: ಆರು ಮಂದಿಗೆ ಗಾಯ

ಅಮ್ರೇಲಿ(ಗುಜರಾತ್): ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ಭಾನುವಾರ ಸಿಂಹಿಣಿಯೊಂದು ನಡೆಸಿದ ಪ್ರತ್ಯೇಕ ದಾಳಿಯಲ್ಲಿ ಆರು ಜನರನ್ನು ಗಾಯಗೊಳಿಸಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಾಫ್ರಾಬಾದ್ ಅರಣ್ಯ ವ್ಯಾಪ್ತಿಯ ಬಾಬರ್‌ಕೋಟ್ ಗ್ರಾಮದಲ್ಲಿ ಬೆಳಗ್ಗೆ ಮೂವರು ಮತ್ತು ಸಂಜೆ ರಸ್ತೆ ಬದಿಯ ದಾಳಿಯಲ್ಲಿ ಅಷ್ಟೇ ಸಂಖ್ಯೆಯಲ್ಲಿ ಜನರು ಗಾಯಗೊಂಡಿದ್ದಾರೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಜಯಂತ್ ಪಟೇಲ್ ಮಾಹಿತಿ … Continued

ಸ್ಟಾರ್ಟ್‌ ಅಪ್‌ ಇಕೊ ಸಿಸ್ಟಂ: ಡಿಪಿಐಐಟಿ ಶ್ರೇಯಾಂಕದಲ್ಲಿ ಗುಜರಾತ್‌, ಕರ್ನಾಟಕ ಅತ್ಯುತ್ತಮ ರಾಜ್ಯಗಳು

ನವದೆಹಲಿ: ಉದಯೋನ್ಮುಖ ಉದ್ಯಮಿಗಳಿಗೆ ಅತ್ಯುತ್ತಮ ಸ್ಟಾರ್ಟಪ್ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸುವಲ್ಲಿ ಗುಜರಾತ್ ಮತ್ತು ಕರ್ನಾಟಕವು ಅತ್ಯುತ್ತಮ ಕಾರ್ಯಕ್ಷಮತೆಯನ್ನು ತೋರಿವೆ ಎಂದು ಉದ್ಯಮ ಮತ್ತು ಆಂತರಿಕ ವ್ಯಾಪಾರದ ಉತ್ತೇಜನಕ್ಕಾಗಿ (ಡಿಪಿಐಐಟಿ) ಇಲಾಖೆಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಶ್ರೇಯಾಂಕ ವರದಿ ಹೇಳಿದೆ. ಒಂದು ಕೋಟಿಗಿಂತ ಕಡಿಮೆ ಜನಸಂಖ್ಯೆಯನ್ನು ಹೊಂದಿರುವ ಸಣ್ಣ ರಾಜ್ಯಗಳಲ್ಲಿ, ಮೇಘಾಲಯ ರಾಜ್ಯವು ಅತ್ಯುತ್ತಮ … Continued

ಗುಜರಾತ್:‌ ವಿಷಾಹಾರ ಸೇವಿಸಿ 116 ಹಸುಗಳು ಸಾವು-ವಿಧಾನಸಭೆಗೆ ಸರ್ಕಾರದಿಂದ ಮಾಹಿತಿ

ಗಾಂಧಿನಗರ (ಗುಜರಾತ): ಹದಿನೈದು ದಿನಗಳ ಹಿಂದೆ ಸಬರಕಾಂತ ಜಿಲ್ಲೆಯ ಇದಾರ್‌ನ ಪಂಜ್‌ಪೋಲ್‌ನಲ್ಲಿ ವಿಷ ಸೇವಿಸಿ 116 ಹಸುಗಳು ಮೃತಪಟ್ಟಿವೆ ಎಂದು ರಾಜ್ಯ ಸರ್ಕಾರ ಸೋಮವಾರ ವಿಧಾನಸಭೆಗೆ ತಿಳಿಸಿದೆ ಎಂದು ದಿ ಇಂಡಿಯನ್‌ ಎಕ್ಸ್‌ಪ್ರೆಸ್‌.ಕಾಮ್‌ ವರದಿ ಮಾಡಿದೆ. ಗುಜರಾತ್ ವಿಧಾನಸಭೆಯ ನಿಯಮ 116 ರ ಅಡಿಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಕಾಂಗ್ರೆಸ್ ಶಾಸಕ ರಾಜೇಂದ್ರ ಸಿಂಗ್ ಠಾಕೂರ್, … Continued

ಗಂಡನ ಮನೆಯಲ್ಲಿ ಶೌಚಾಲಯವಿಲ್ಲ ಎಂದು ಗಂಡನಿಗೆ ವಿಚ್ಛೇದನ ನೀಡಿದ ಪತ್ನಿ..!

ಗಾಂಧಿನಗರ: ಗುಜರಾತಿ​​ನ ಗಾಂಧಿನಗರದ ರಂದೇಶನ್​ ಗ್ರಾಮದ ದಂಪತಿ ಶೌಚಾಲಯದ ವಿಚಾರವಾಗಿ ವಿಚ್ಛೇದನ​ ಪಡೆದಿದ್ದಾರೆ. ಎಂಟು ವರ್ಷಗಳ ಹಿಂದೆ ಯುವತಿ ರಂದೇಶನ್​​ ಗ್ರಾಮದ ಯುವಕನನ್ನು ಮದುವೆಯಾಗಿದ್ದರು. ಆದರೆ ಗಂಡನ ಮನೆಯಲ್ಲಿ ಶೌಚಾಲಯ ಇಲ್ಲ ಎಂದು ಯುವತಿ ವಿಚ್ಛೇದನ ಪಡೆದಿದ್ದಾರೆ. ಯುವತಿ ಹತ್ತನೇ ತರಗತಿವರೆಗೆ ಓದಿದ್ದಾರೆ. ಗಂಡನ ಮನೆಯವರಿಗೆ 6 ಎಕರೆ ಭೂಮಿ ಇದ್ದು, ತಿಂಗಳಿಗೆ 10 ಸಾವಿರ … Continued

ಸೂರತ್‌ನ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, 125ಕ್ಕೂ ಹೆಚ್ಚು ಜನರ ರಕ್ಷಣೆ

ಸೂರತ್: ಸೂರತ್‌ನ ಮಾಸ್ಕ್ ತಯಾರಿಕಾ ಕಾರ್ಖಾನೆಯಲ್ಲಿ ಇಂದು (ಸೋಮವಾರ) ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು 125ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಸೂರತ್‌ನ ಕಡೋದರದ ವರೇಲಿ ಎಂಬಲ್ಲಿರುವ ಕಾರ್ಖಾನೆಯಲ್ಲಿ ಇಂದು ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಆಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದು, ಈ ವರೆಗು 125ಕ್ಕೂ ಹೆಚ್ಚು ಜನರನ್ನು … Continued

ಗುಜರಾತಿನಲ್ಲಿ ನವಜಾತ ಅವಳಿ ಶಿಶುಗಳಿಗೆ ಕೊರೊನಾ ಸೋಂಕು..!

ಅಹಮದಾಬಾದ್: ಗುಜರಾತಿನ ವಡೋದರಾದಲ್ಲಿ ನವಜಾತ ಅವಳಿ ಶಿಶುಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ…! ಶಿಶುಗಳು ಜನಿಸಿದ ಬಳಿಕ ಕೆಲವೇ ದಿನಗಳಲ್ಲಿ ಅತಿಸಾರ ಹಾಗೂ ಡೀಹೈಡ್ರೇಷನ್‌ ತೊಂದರೆಯಾಗಿತ್ತು. ಹಾಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಪರೀಕ್ಷೆ ಬಳಿಕ ಶಿಶುಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಿಳಿಸಲಾಗಿದೆ. ಈಗ ಆರೋಗ್ಯ ಸ್ಥಿರವಾಗಿದೆ. ಇನ್ನೂ ಆಸ್ಪ್ತೆರಯಲ್ಲಿಯೇ ಇದ್ದಾರೆ ಎಂದು ಎಸ್‌ಎಸ್‌ಜಿ ಆಸ್ಪತ್ರೆಯ ಪೀಡಿಯಾಟ್ರಿಕ್ಸ್ … Continued

ಆಮ್‌ ಆದ್ಮಿ ಪಕ್ಷದಿಂದ ಬಿಜೆಪಿಗೆ ಸವಾಲಿಲ್ಲ: ಗುಜರಾತ್‌ ಸಿಎಂ ರೂಪಾನಿ

ಆಮ್ ಆದ್ಮಿ ಪಕ್ಷ (ಎಎಪಿ) ಗುಜರಾತ್‌ನಲ್ಲಿರುವ ಬಿಜೆಪಿಗೆ ಸವಾಲಾಗಿಲ್ಲ, ಆದರೆ ಸೂರತ್‌ನಲ್ಲಿ ಕಾಂಗ್ರೆಸ್‌ಗೆ ಪರ್ಯಾಯ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮುಖ್ಯಮಂತ್ರಿ ವಿಜಯ್ ರೂಪಾನಿ ಹೇಳಿದ್ದಾರೆ. ಈ ವಾರದ ಕೊನೆಯಲ್ಲಿ ಪಂಚಾಯಿತಿಗಳು ಮತ್ತು ನಾಗರಪಾಲಿಕರಿಗೆ ನಡೆಯುವ ಚುನಾವಣೆಯಲ್ಲಿ ಎಎಪಿ ಯಾವುದೇ ಸ್ಥಾನವನ್ನು ಗೆಲ್ಲುವುದಿಲ್ಲ. ನಾವು ಎಎಪಿಯಿಂದ ಯಾವುದೇ ಸವಾಲನ್ನು ಎದುರಿಸುವುದಿಲ್ಲ ಎಂದು ನಾನು ನಂಬುತ್ತೇನೆ. ಕಳೆದ ಬಾರಿ … Continued