ನಾನು ಭಾರತದ ಮುಸ್ಲಿಂ ಆಗಿರಲು ಹೆಮ್ಮೆ ಪಡುತ್ತೇನೆ: ಗುಲಾಂ ನಬಿ ಆಜಾದ್
ನವದೆಹಲಿ: ನಾನು ಭಾರತದ ಮುಸ್ಲಿಂ ಆಗಿರಲು ಹೆಮ್ಮೆ ಪಡುತ್ತೇನೆ ಎಂದು ಕಾಂಗ್ರೆಸ್ ಸಂಸದ ಹಾಗೂ ರಾಜ್ಯಸಭೆ ಪ್ರತಿ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಹೇಳಿದರು. ರಾಜ್ಯಸಭೆಯಲ್ಲಿ ತಮ್ಮ ವಿದಾಯ ಭಾಷಣದಲ್ಲಿ ಅವರು, ವಿಭಜನೆ ನಂತರ ಪಾಕಿಸ್ತಾನಕ್ಕೆ ಹೋಗದ ಅದೃಷ್ಟವಂತ ಜನರಲ್ಲಿ ನಾನೂ ಕೂಡ ಒಬ್ಬ. ಪಾಕಿಸ್ತಾನದ ಸ್ಥಿತಿ-ಗತಿಯನ್ನು ನೋಡಿದಾಗ ನಾನು ಹಿಂದೂಸ್ತಾನದ ಮುಸ್ಲಿಂ ಆಗಿರಲು … Continued