ಇರಾನ್ ಧ್ವಜದ ಹಡಗಿನ ಮೇಲೆ ಗುಂಡು ಹಾರಿಸಿ ವಶಕ್ಕೆ ಪಡೆದ ಅಮೆರಿಕ ಪಡೆ : ದೃಶ್ಯ ವಿಡಿಯೋದಲ್ಲಿ ಸೆರೆ

ವಾಷಿಂಗ್ಟನ್/ದುಬೈ: ಉತ್ತರ ಅರಬ್ಬಿ ಸಮುದ್ರದಲ್ಲಿ ಇರಾನ್ ಧ್ವಜದ ಸರಕು ಹಡಗನ್ನು ಅಮೆರಿಕದ ಪಡೆಗಳು ತಮ್ಮ ನಿಯಂತ್ರಣಕ್ಕೆ ಪಡೆದಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ದೃಢಪಡಿಸಿದೆ. ಅಮೆರಿಕ ವಿಧಿಸಿರುವ ನೌಕಾ ದಿಗ್ಬಂಧನವನ್ನು ಮೀರಿ ಇರಾನ್‌ನ ಪೋರ್ಟ್‌ ಅಬ್ಬಾಸ್ ಬಂದರಿನತ್ತ ಸಾಗುತ್ತಿದ್ದ ‘M/V ಟೌಸ್ಕಾ’ (M/V Touska) ಎಂಬ ಬೃಹತ್ ಹಡಗನ್ನು ಅಮೆರಿಕದ ಕ್ಷಿಪಣಿ ವಿಧ್ವಂಸಕ ನೌಕೆ … Continued

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಧ್ವಜವಿದ್ದ ಹಡಗುಗಳ ಮೇಲೆ ಇರಾನಿನ ಗನ್ ಬೋಟ್ ಗಳಿಂದ ಗುಂಡಿನ ದಾಳಿ

ದುಬೈ/ನವದೆಹಲಿ: ಜಾಗತಿಕ ತೈಲ ವ್ಯಾಪಾರದ ಪ್ರಮುಖ ಕೇಂದ್ರವಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಶನಿವಾರ ಭಾರೀ ಉದ್ವಿಗ್ನತೆ ಸೃಷ್ಟಿಯಾಗಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಯು ಎರಡು ಭಾರತೀಯ ಧ್ವಜ ಹೊಂದಿರುವ ವಾಣಿಜ್ಯ ಹಡಗುಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಹಡಗುಗಳು ಅನಿವಾರ್ಯವಾಗಿ ತಮ್ಮ ಪಯಣವನ್ನು ಅರ್ಧಕ್ಕೇ ನಿಲ್ಲಿಸಿ ಹಿಂತಿರುಗಿವೆ ಎಂದು ಸಮುದ್ರ ಭದ್ರತಾ ಮೂಲಗಳು … Continued

ವಿಜಯಪುರ: ಗುಂಡು ಹಾರಿಸಿ ಗ್ರಾಪಂ ಸದಸ್ಯನ ಹತ್ಯೆ

ವಿಜಯಪುರ : ಗ್ರಾಮ ಪಂಚಾಯತ ಸದಸ್ಯನ ಮೇಲೆ ದುಷ್ಕರ್ಮಿಗಳ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ನಗರ ಹೊರ ವಲಯ ಅಲಿಯಾಬಾದ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಅಲಿಯಾಬಾದ ಗ್ರಾಪಂ ಸದಸ್ಯರಾದ ಪಾಂಗರುನ ದೊಡ್ಡಿ ನಿವಾಸಿ ರಾಜು ಖರೆ (48) ಎಂದು ಗುರುತಿಸಲಾಗಿದೆ. ರಾಜು ಖರೆ … Continued

ಮುಂಬೈ: ನಿರ್ದೇಶಕ ರೋಹಿತ್ ಶೆಟ್ಟಿ ನಿವಾಸದ ಹೊರಗೆ ಗುಂಡಿನ ದಾಳಿ

ಮುಂಬೈ : ಮುಂಬೈನ ಜುಹು ಪ್ರದೇಶದಲ್ಲಿರುವ ಖ್ಯಾತ ಚಲನಚಿತ್ರ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮನೆಯ ಹೊರಗೆ ಅಪರಿಚಿತ ದುಷ್ಕರ್ಮಿಗಳು ಐದು ಸುತ್ತು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.  ಈ ಘಟನೆಯ ನಂತರ ಅವರ ನಿವಾಸದ ಸುತ್ತ ಭಾರಿ ಪೊಲೀಸ್ ಭದ್ರತೆ  ನಿಯೋಜಿಸಲಾಗಿದೆ. ಮುಂಬೈ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚಲು ಎಲ್ಲ … Continued

ರಿವಾಲ್ವರಿನಿಂದ ಆಕಸ್ಮಿಕ ಗುಂಡು ಹಾರಿ ಪತ್ನಿ ಸಾವು ; ಆಘಾತದಿಂದ ಕಾಂಗ್ರೆಸ್ ಸಂಸದನ ಸೋದರಳಿಯ ಆತ್ಮಹತ್ಯೆ

ಅಹಮದಾಬಾದ್: ಗುಜರಾತಿನ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ರಾಜ್ಯಸಭಾ ಸಂಸದ ಶಕ್ತಿಸಿನ್ಹ ಗೋಹಿಲ್ ಅವರ ಸೋದರಳಿಯ ಯಶರಾಜ ಸಿನ್ಹ ಗೋಹಿಲ್ ಅವರು ಪತ್ನಿಯ ಸಾವಿನ ಆಘಾತದಿಂದ ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಇಲ್ಲಿನ ಬೋಡಕ್‌ದೇವ್ ಪ್ರದೇಶದಲ್ಲಿ ನಡೆದಿದೆ. ಬುಧವಾರ ಮಧ್ಯರಾತ್ರಿ ಸುಮಾರು 11:45ರ ಸುಮಾರಿಗೆ ಈ ಘಟನೆ ನಡೆದಿದ್ದು, ಕೇವಲ ಎರಡು … Continued

ಎರಡನೇ ಮದುವೆಯಾಗಲು ವಿರೋಧಿಸಿದ್ದಕ್ಕೆ ತನ್ನ ಮಗನನ್ನು ಗುಂಡು ಹಾರಿಸಿ ಕೊಂದ ತಂದೆ….!

ರಾಜಕೋಟ್: ಗುಜರಾತಿನ ರಾಜಕೋಟದಲ್ಲಿ ಆಘಾತಕಾರಿ ಘಟನೆಯೊಂದು ಬಹಿರಂಗವಾಗಿದ್ದು, 76 ವರ್ಷದ ವ್ಯಕ್ತಿಯೊಬ್ಬರು ಎರಡನೇ ಬಾರಿಗೆ ಮದುವೆಯಾಗಲು ವಿರೋಧಿಸಿದ ಕಾರಣಕ್ಕೆ ತನ್ನ 52 ವರ್ಷದ ಮಗನನ್ನೇ ಗುಂಡಿಕ್ಕಿ ಕೊಂದಿದ್ದಾರೆ. ವರದಿಗಳ ಪ್ರಕಾರ, ಆರೋಪಿ ರಾಮಭಾಯ್ ಅಲಿಯಾಸ್ ರಾಮಕುಭಾಯಿ ಬೋರಿಚಾ, ಮಾರ್ಚ್ 9 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ತನ್ನ ಮಗ ಪ್ರತಾಪ ಬೊರಿಚಾ ಅವರ ಜೊತೆ … Continued

ಮಂಡ್ಯ…| ಆಟದ ಗನ್ ಎಂದು ಭಾವಿಸಿ ಮಕ್ಕಳು ಆಟವಾಡುತ್ತಿದ್ದಾಗ ಅಸಲಿ ಗನ್‌ ನಿಂದ ಹಾರಿದ ಗುಂಡು; 3 ವರ್ಷದ ಬಾಲಕ ಸಾವು

ಮಂಡ್ಯ: ಅಣ್ಣ ತಮ್ಮ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದು (Firing) 3 ವರ್ಷದ ಮಗು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೊಂದೆಮಾದಿಹಳ್ಳಿಯ ಕೋಳಿ ಫಾರಂ ಒಂದರಲ್ಲಿ ಭಾನುವಾರ (ಫೆ. 16) ನಡೆದಿದೆ ಎಂದು ವರದಿಯಾಗಿದೆ. ಮಕ್ಕಳು ಅದು ನಿಜವಾದ ಬಂದೂಕು ಎಂದು ತಿಳಿಯದೆ ಆಟವಾಡುವ ಬಂದೂಕು ಎಂದು ತಿಳದು ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು … Continued

ಪರಸ್ಪರರ ಕಚೇರಿ ಮೇಲೆ ಗುಂಡಿನ ದಾಳಿ, ಕಲ್ಲು ಎಸೆತ : ಹಿಂಸಾಚಾರಕ್ಕೆ ತಿರುಗಿದ ಬಿಜೆಪಿ ನಾಯಕ-ಶಾಸಕರ ನಡುವಿನ ರಾಜಕೀಯ ವೈಷಮ್ಯ; ಬಂಧನ

ಉತ್ತರಾಖಂಡದ ರೂರ್ಕಿಯಲ್ಲಿ ಬಿಜೆಪಿಯ ಮಾಜಿ ಶಾಸಕ ಕುನ್ವರ್ ಪ್ರಣವ ಸಿಂಗ್ ಚಾಂಪಿಯನ್ ಮತ್ತು ಪಕ್ಷೇತರ ಶಾಸಕ ಉಮೇಶಕುಮಾರ ನಡುವಿನ ವೈಷಮ್ಯ ಭಾನುವಾರ ಹಿಂಸಾಚಾರಕ್ಕೆ ತಿರುಗಿದ್ದು, ಪರಸ್ಪರರ ಕಚೇರಿಗೆ ಗುಂಡು ಹಾರಿಸಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ಘಟನೆಯ ವೀಡಿಯೋದಲ್ಲಿ ಚಾಂಪಿಯನ್ ತನ್ನ ಬೆಂಬಲಿಗರೊಂದಿಗೆ ಉಮೇಶಕುಮಾರ ಅವರ ಕಚೇರಿಯ ಮೇಲೆ ಹಲವಾರು ಗುಂಡುಗಳನ್ನು ಹಾರಿಸುವುದನ್ನು ತೋರಿಸುತ್ತದೆ. … Continued

ಎನ್‌ ಸಿಪಿ ನಾಯಕ ಬಾಬಾ ಸಿದ್ದಿಕ್ ಶೂಟರ್‌ಗಳು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ನವರು: ಮೂಲಗಳು

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಶಂಕಿತರು ತಾವು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದವರು ಎಂದು ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ಹತ್ಯೆಯ ಹೊಣೆಗಾರಿಕೆಯನ್ನು ಇನ್ನೂ ಒಪ್ಪಿಕೊಳ್ಳದಿರುವಾಗ ಪೊಲೀಸರು ಈ ಬಗ್ಗೆ ಪರಿಶೀಲಿಸಿಲ್ಲ. ಈ ಘಟನೆ ಮಹಾರಾಷ್ಟ್ರ ರಾಜ್ಯ ಚುನಾವಣೆಗೆ ಮುನ್ನ ಭದ್ರತಾ … Continued

ತನ್ನ ಮದುವೆ ವಾರ್ಷಿಕೋತ್ಸವದ ದಿನ ತನ್ನದೇ ಗ್ಯಾಂಗ್‌ನವರ ಗುಂಡಿನ ದಾಳಿಯಲ್ಲಿ ಹತ್ಯೆಯಾದ ಗ್ಯಾಂಗ್‌ಸ್ಟರ್ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

40 ವರ್ಷದ ಗ್ಯಾಂಗ್‌ಸ್ಟರ್ ಶರದ್ ಮೊಹೋಲ್‌‌ ಎಂಬಾತನನ್ನು ಶುಕ್ರವಾರ ಮಧ್ಯಾಹ್ನ ಪುಣೆಯ ಕೊತ್ರುಡ್‌ನಲ್ಲಿ ಆತನ ಗ್ಯಾಂಗ್‌ನ ಕೆಲವು ಸದಸ್ಯರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲೊಸದೆ ಸಾವಿಗೀಡಾಗಿದ್ದಾನೆ ಎಂದು ಅವರು ಹೇಳಿದ್ದಾರೆ. ಕುಖ್ಯಾತ ಗ್ಯಾಂಗ್‌ಸ್ಟರ್ ನನ್ನು ಮದುವೆಯ ವಾರ್ಷಿಕೋತ್ಸವದ ದಿನವೇ ಕೊಲ್ಲಲಾಯಿತು. “ಮಧ್ಯಾಹ್ನ 1:30 ರ ಸುಮಾರಿಗೆ … Continued