ಸಿನಿಮೀಯ ಸ್ಟೈಲ್‌ನಲ್ಲಿ ಐಎಎಸ್ ಕೋಚಿಂಗ್‌ ಅಕಾಡೆಮಿ ನಿರ್ದೇಶಕಿ ಅಪಹರಣ: 1.89 ಕೋಟಿ ರೂ. ಸುಲಿಗೆ ಮಾಡಿ ಆಸ್ಪತ್ರೆ ಐಸಿಯುವಿನಲ್ಲಿ ಅಡಗಿದ್ದ ಆರೋಪಿ…!

ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಅತ್ಯಂತ ಭೀಕರ ಹಾಗೂ ಸಿನಿಮೀಯ ಮಾದರಿಯ ಹೈಪ್ರೊಫೈಲ್‌  ಅಪಹರಣ ಹಾಗೂ ಸುಲಿಗೆ ಪ್ರಕರಣವೊಂದು ನಡೆದಿದೆ. ದೆಹಲಿ ಮೂಲದ ಪ್ರಖ್ಯಾತ ‘ಶುಭ್ರಾ ರಂಜನ್ ಐಎಎಸ್ ಅಕಾಡೆಮಿ’ಯ ನಿರ್ದೇಶಕಿಯನ್ನು ಅಪಹರಿಸಿ, ನಾಲ್ಕು ಗಂಟೆಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡು, ಹಣೆ ಮೇಲೆ ಪಿಸ್ತೂಲ್ ಇಟ್ಟು ಬರೋಬ್ಬರಿ 1.89 ಕೋಟಿ ರೂಪಾಯಿಗಳನ್ನು ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡ … Continued

ವೀಡಿಯೊ | ಬೆಂಗಳೂರು : ಆಭರಣ ಅಂಗಡಿಗೆ ನುಗ್ಗಿ ಗನ್ ತೋರಿಸಿ ಚಿನ್ನಾಭರಣ ಲೂಟಿ

ಬೆಂಗಳೂರು: ಬೆಂಗಳೂರಿನ ಹೊರವಲಯದ ನೆಲಮಂಗಲದಲ್ಲಿರುವ ಆಭರಣ ಅಂಗಡಿಯಲ್ಲಿ ಮಂಗಳವಾರ ಶಸ್ತ್ರಸಜ್ಜಿತ ದರೋಡೆಕೋರರು ಹಗಲು ಹೊತ್ತಿನಲ್ಲಿ ದರೋಡೆ ನಡೆಸಿದ್ದಾರೆ ಎಂದು ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಬಳಿಯ ದಾಸನಪುರದಲ್ಲಿರುವ ರಾಮದೇವ ಜ್ಯುವೆಲ್ಲರಿಯಲ್ಲಿ ಸಂಜೆ ಸುಮಾರು 5:30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಸಿಸಿಟಿವಿ ದೃಶ್ಯಗಳಲ್ಲಿ ಮೂವರು ಅಪರಿಚಿತ ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಅಂಗಡಿಗೆ ಬರುತ್ತಿರುವುದು … Continued

ವೀಡಿಯೊ…| ತನಿಷ್ಕ ಶೋ ರೂಂಗೆ ನುಗ್ಗಿದ ಶಸ್ತ್ರಸಜ್ಜಿತ ದರೋಡೆಕೋರರು ; ಗನ್ ಪಾಯಿಂಟ್‌ನಲ್ಲಿ ₹ 25 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ…!

ಚಿನ್ನದ ಮಳಿಗೆ ದರೋಡೆ ಪ್ರಕರಣವೊಂದರಲ್ಲಿ ಮುಸುಕುಧಾರಿ ದರೋಡೆಕೋರರ ಗುಂಪೊಂದು ಸೋಮವಾರ ಬಿಹಾರದ ಅರ್ರಾಹ್‌ನಲ್ಲಿರುವ ತನಿಷ್ಕ್ ಶೋರೂಮ್‌ಗೆ ನುಗ್ಗಿ ಗ್ರಾಹಕರು ಮತ್ತು ಸಿಬ್ಬಂದಿಗೆ ಗನ್‌ ತೋರಿಸಿ ಸುಮಾರು ₹ 25 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ಅಘೋಷಿತ ನಗದು ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಸೋಮವಾರ ಬೆಳಗ್ಗೆ 10:30ಕ್ಕೆ ಶೋರೂಂ ತೆರೆದ ಸ್ವಲ್ಪ ಸಮಯದಲ್ಲೇ ಈ ಘಟನೆ ಸಂಭವಿಸಿದೆ … Continued