ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆಗೆ 90 ವರ್ಷ ; 9 ದಿನ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ

ಹೊನ್ನಾವರ : ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ 90 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆಯಲ್ಲಿ ಫೆಬ್ರವರಿ 22ರಿಂದ ಮಾರ್ಚ್‌ 2ರವರೆಗೆ 9 ದಿನಗಳ ಕಾಲ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವವನ್ನು ಆಯೋಜಿಸಲಾಗಿದೆ ಎಂದು ಶ್ರೀಮಯ ಕಲಾಕೇಂದ್ರದ ನಿರ್ದೇಶಕ ಕರೆಮನೆ ಶಿವಾನಂದ ಹೆಗಡೆ ತಿಳಿಸಿದ್ದಾರೆ. ಹೊನ್ನಾವರ … Continued

ಯಕ್ಷಗಾನಕ್ಕೆ ವಿಶ್ವಸಂಸ್ಥೆ ಗೌರವ : ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆಗೆ ಯುನೆಸ್ಕೊ (UNESCO) ಮಾನ್ಯತೆ

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆಯ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಸಂಸ್ಥೆಗೆ ವಿಶ್ವಸಂಸ್ಥೆಯ ಮಾನ್ಯತೆ, ಗೌರವ ದೊರೆತಿದೆ ಎಂದು ಮಂಡಳಿಯ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ತಿಳಿಸಿದ್ದಾರೆ. ಈ ಕುರಿತು ಪ್ರಕಟನೆ ನೀಡಿರುವ ಅವರು, ಯುನೆಸ್ಕೊದಿಂದ ಮಾನ್ಯತೆ ಪಡೆದ ಮೊದಲ ಯಕ್ಷಗಾನ ಸಂಸ್ಥೆಯಾಗಿದೆ. ಜೂನ್ 11 ಹಾಗೂ … Continued

ಮಾ. ೧೬ರಿಂದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ; ಶತಾವಧಾನಿ ಆರ್‌.ಗಣೇಶರಿಗೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿ-ಎಂ.ಎಲ್.ಸಾಮಗರಿಗೆ ಗಜಾನನ ಹೆಗಡೆ ಪ್ರಶಸ್ತಿ ಪ್ರದಾನ

ಹೊನ್ನಾವರ : ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಯ ಕೆರೆಮನೆಯ ಆಶ್ರಯದಲ್ಲಿ ೧೪ನೇ ವರ್ಷದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆಯ ಯಕ್ಷಾಂಗಣದಲ್ಲಿ ಮಾರ್ಚ್ ೧೬ರಿಂದ ೨೦ರ ವರೆಗೆ ನಡೆಯಲಿದೆ ಎಂದು ಇಡಗುಂಜಿ ಮೇಳದ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ತಿಳಿಸಿದ್ದಾರೆ. ಐದು ದಿನಗಳ ರಾಷ್ಟ್ರೀಯ ನಾಟ್ಯೋತ್ಸವದಲ್ಲಿ … Continued

ವಿದೇಶಿ ಮಹಿಳೆಯಿಂದ 4.90 ಲಕ್ಷ ರೂ. ಕಳೆದುಕೊಂಡ ಗುಣವಂತೆ ವ್ಯಕ್ತಿ..!

ಕಾರವಾರ:ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾದ ವಿದೇಶಿ ಮಹಿಳೆಯಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆಯ ವ್ಯಕ್ತಿಯೊಬ್ಬ 4.90 ಲಕ್ಷ ರೂ. ಕಳೆದುಕೊಂಡಿದ್ದು ಈ ಬಗ್ಗೆ ಆತ ಕಾರವಾರದ ಅಪರಾಧ ವಿಭಾಗದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪೋರ್ಚುಗಲ್ ದೇಶದ ಮಹಿಳೆಯಿಂದ 4.90 ಲಕ್ಷ ರೂ.ಗಳು ಮೋಸವಾಗಿದೆ … Continued