ಬಂಡೀಪುರ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟಡ : ಗೋಲ್ಡನ್‌ ಸ್ಟಾರ್‌ ಗಣೇಶಗೆ ಅರಣ್ಯ ಇಲಾಖೆಯಿಂದ ನೋಟಿಸ್

ಚಾಮರಾಜನಗರ: ಬಂಡಿಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಸೂಕ್ಷ್ಮ ವಲಯದಲ್ಲಿ ಬೃಹತ್ ಕಟ್ಟಡ ನಿರ್ಮಿಸುತ್ತಿರವು ನಟ ಗಣೇಶ ಅವರಿಗೆ ಅರಣ್ಯ ಇಲಾಖೆ ನೋಟೀಸ್ ನೀಡಿ ತಕ್ಷಣ ಕಾಮಗಾರಿ ನಿಲ್ಲಿಸುವಂತೆ ಸೂಚನೆ ನೀಡಿದೆ ಎಂದು ವರದಿಯಾಗಿದೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಜಕ್ಕಳ್ಳಿ ಗ್ರಾಮದ ಸರ್ವೆ ನಂಬರ್ 105ರಲ್ಲಿ ಗಣೇಶ್‌ ಅವರು 1 ಎಕರೆ 24 … Continued

ಗುಂಡ್ಲುಪೇಟೆ : ಹೃದಯಾಘಾತದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

ಚಾಮರಾಜನಗರ: ಹದಿನೈದು ವರ್ಷದ ಎಸ್ಸೆಸ್ಸೆಲ್ಸಿ  ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತವಾಗಿ ಅಸುನೀಗಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಗುಂಡ್ಲುಪೇಟೆ ಪಟ್ಟಣದ ನಿರ್ಮಲಾ ಕಾನ್ವೆಂಟ್‌ನಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿನಿ ಫೆಲಿಶಾ (15) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಈಕೆ ಇಲ್ಲಿನ ಕ್ರೈಸ್ತ ಮಿಷನರಿ ಹಾಸ್ಟೆಲ್​ನಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಳು. ವಿದ್ಯಾರ್ಥಿನಿ … Continued

ರೈತನ ಮೇಲೆ ಆನೆ ದಾಳಿ: ಗಂಭೀರ ಗಾಯ

ಚಾಮರಾಜನಗರ : ಜಮೀನಿನಲ್ಲಿ ರೈತರೊಬ್ಬರ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು, ರೈತ ತೀವ್ರವಾಗಿ ಗಾಯಗೊಂಡ ಘಟನೆ ಬಂಡೀಪುರ ಅಭಯಾರಣ್ಯದ ಗುಂಡ್ಲುಪೇಟೆ ಬಫರ್ ಝೋನ್ ವ್ಯಾಪ್ತಿಯ ಬೆಟ್ಟದಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಟ್ಟದಮಾದಹಳ್ಳಿ ಗ್ರಾಮದ ರೈತ ದೇವರಾಜಪ್ಪ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಂಟಿ ಸಲಗ ದಾಳಿ ಮಾಡಿದೆ. . ರೈತನ ಚೀರಾಟ ಮತ್ತು ಕೂಗಾಟ … Continued

ಸಮಸ್ಯೆ ಹೇಳಲು ಬಂದ ಮಹಿಳೆಗೆ ಕಪಾಳಮೋಕ್ಷ ಮಾಡಿದ ಸೋಮಣ್ಣ…!

ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯೊಬ್ಬರಿಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ. ಶನಿವಾರ ಗ್ರಾಮದ ಗ್ರಾಮ ಪಂಚಾಯತದ ವತಿಯಿಂದ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಸಚಿವರು ಸಂಜೆ 6:30 ಕ್ಕೆ ಆಗಮಿಸಿದರು. ತಮಗೆ ನಿವೇಶನ ನೀಡಿ ಎಂದು ಜನರು … Continued

ಪ್ರಜಾಪ್ರಭುತ್ವದ ಸಂಸ್ಥೆಗಳು ವಿಪಕ್ಷಗಳಿಗೆ ಬಂದ್, ಪಾದಯಾತ್ರೆ ಬಿಟ್ಟು ಬೇರೆ ಮಾರ್ಗವೇ ಇರಲಿಲ್ಲ: ಗುಂಡ್ಲುಪೇಟೆ ಸಮಾವೇಶದಲ್ಲಿ ರಾಹುಲ್‌ ಗಾಂಧಿ

ಚಾಮರಾಜನಗರ: ಪ್ರಜಾಪ್ರಭುತ್ವದ ಹಲವು ಸಂಸ್ಥೆಗಳನ್ನು ವಿಪಕ್ಷಗಳಿಗೆ ಬಂದ್ ಮಾಡಲಾಗಿದೆ. ಎಲ್ಲವೂ ಸರ್ಕಾರ ಹಿಡಿತದಲ್ಲಿಟ್ಟುಕೊಂಡು ತನಗೆ ಬೇಕಾದಂತೆ ಕುಣಿಸುತ್ತಿದೆ. ಸಂಸತ್ತಿನಲ್ಲಿ ನಮಗೆ ಮಾತನಾಡಲು ಬಿಡುತ್ತಿಲ್ಲ ಹೀಗಾಗಿ ಯಾತ್ರೆಯೊಂದೇ ಮಾರ್ಗವಾಗಿದೆ. ಅದಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ರಾಹುಲ್‌ ಗಾಂಧಿ ಹೇಳಿದರು. ಇಂದು, ಶುಕ್ರವಾರ ತಮಿಳುನಾಡು ಮೂಲಕ ಕರ್ನಾಟಕವನ್ನು ಪ್ರವೇಶಿಸಿದ ನಂತರ ಗುಂಡ್ಲುಪೇಟೆಯಲ್ಲಿ ನಡೆದ ಕಾಂಗ್ರೆಸ್‌ನ ಭಾರತ ಜೋಡೋ ಪಾದಯಾತ್ರೆ … Continued

ಗುಂಡ್ಲುಪೇಟೆ: ಬಂಡೀಪುರ ಬಳಿ ಹುಲಿ ದಾಳಿಗೆ ಇಬ್ಬರಿಗೆ ಗಾಯ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕಾಡಂಚಿನ ಗ್ರಾಮವಾದ ಲಕ್ಕಿಪುರದಲ್ಲಿ ಶನಿವಾರ ಹುಲಿಯೊಂದು ಇಬ್ಬರು ರೈತರ ಮೇಲೆ ದಾಳಿ ನಡೆಸಿದ್ದು, ತೀವ್ರ ಗಾಯಗಳಾದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರನ್ನು ಗುಂಡ್ಲುಪೇಟೆ ತಾಲೂಕಿನ ಗೋಪಾಲಪುರದ ಗವಿಯಪ್ಪ ಹಾಗೂ ರಾಜಶೇಖರ ಎಂದು ಗುರುತಿಸಲಾಗಿದೆ. ಗವಿಯಪ್ಪ ಎಂದಿನಂತೆ ಜಮೀನಿನಲ್ಲಿ ಹಸು ಮೇಯಿಸಿಕೊಂಡು ಕೃಷಿ ಚಟುವಟಿಕೆ ನಡೆಸುತ್ತಿದ್ದಾಗ … Continued

ಗಣಿಗಾರಿಕೆಯಲ್ಲಿ ಬಿಳಿಕಲ್ಲು ಗುಡ್ಡ ಕುಸಿತ: 7 ಜನರ ರಕ್ಷಣೆ, ಇಬ್ಬರು ನಾಪತ್ತೆ ಶಂಕೆ

ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ತಾಲೂಕಿನ ಮಡಹಳ್ಳಿ ಹತ್ತಿರವಿರುವ ಬಿಳಿಕಲ್ಲು ಗಣಿಗಾರಿಕೆಯಿಂದ ಗುಡ್ಡವೊಂದು ಕುಸಿದಿರುವ ಘಟನೆ ಶುಕ್ರವಾರ ಬೆಳಿಗ್ಗೆ 11:30ರಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಸುಮಾರು 7 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಇದರಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ 6 ಟಿಪ್ಪರುಗಳು, 5 ಜೆಸಿಬಿಗಳು, 4 ಟ್ರ್ಯಾಕ್ಟರ್‌ಗಳು ಮಣ್ಣಿನಡಿ ಸಿಲುಕಿವೆ. ಈ ಇಬ್ಬರು … Continued