ಕುಪ್ವಾರಾ : ಇಬ್ಬರು ಭಯೋತ್ಪಾಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಯ ಸಿಬ್ಬಂದಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಭಾರತದ ಒಳಕ್ಕೆ ನುಸುಳಲು ಯತ್ನಿಸಿದ ಭಯೋತ್ಪಾದಕರ ಪ್ರಯತ್ನವನ್ನು ತಡೆದ ಭದ್ರತಾ ಪಡೆ ನುಸುಳುಕೋರರನ್ನು ಹೊಡೆದುರುಳಿಸಿದೆ ಎಂದು ಮೂಲಗಳು ತಿಳಿಸಿವೆ. ಗಡಿ ನಿಯಂತ್ರಣ ರೇಖೆ ಬಳಿ ಅನುಮಾನಾಸ್ಪದ ಚಟುವಟಿಕೆ … Continued