ಜಾರ್ಖಂಡ್‌ : ತಲೆಗೆ 1 ಕೋಟಿ ರೂ. ಬಹುಮಾನ ಹೊಂದಿದ್ದ ನಕ್ಸಲ್ ನಾಯಕ ಸೇರಿ 15 ಮಾವೋವಾದಿಗಳ ಹತ್ಯೆ

ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಭೀಕರ ಎನ್‌ಕೌಂಟರ್‌ನಲ್ಲಿ ತಲೆಗೆ 1 ಕೋಟಿ ರೂಪಾಯಿ ಬಹುಮಾನ ಹೊಂದಿದ್ದ ಕುಖ್ಯಾತ ನಕ್ಸಲ್ ನಾಯಕ ಅನಾಲ್ ದಾ ಸೇರಿದಂತೆ 15 ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  ಸಾರಂಡಾ ಅರಣ್ಯ ಪ್ರದೇಶದ ಕಿರಿಬುರು ಪೊಲೀಸ್ ಠಾಣಾ ವ್ಯಾಪ್ತಿಯ ಕುಮಡಿ ಎಂಬ ಪ್ರದೇಶದಲ್ಲಿ ಈ ಎನ್‌ಕೌಂಟರ್‌ … Continued