ವೀಡಿಯೊ..| ಲೋಕಸಭಾ ಚುನಾವಣೆ : ಮತಗಟ್ಟೆಯಲ್ಲಿ ಮತದಾರನ ಕೆನ್ನೆಗೆ ಬಾರಿಸಿದ ಶಾಸಕ ; ತಿರುಗಿ ಬಾರಿಸಿದ ಮತದಾರ…ಮುಂದಾಗಿದ್ದೇನೆಂದರೆ….

ಹೈದರಾಬಾದ್: ವಿಐಪಿ ಸಂಸ್ಕೃತಿಯ ಅಣಕು  ಪ್ರದರ್ಶನದಲ್ಲಿ ಇಂದು, ಸೋಮವಾರ ಬೆಳಗ್ಗೆ ಗುಂಟೂರು ಜಿಲ್ಲೆಯ ಮತಗಟ್ಟೆಯಲ್ಲಿ ಶಾಸಕರು ಸರತಿ ಸಾಲಿನಲ್ಲಿ ನಿಲ್ಲದೆ ಅದನ್ನು ಬ್ರೇಕ್‌ ಮಾಡಿ ಮುಂದೆ ಹೋಗಿದ್ದನ್ನು ಪ್ರಶ್ನಿಸಿದ ಮತದಾರರೊಬ್ಬರಿಗೆ ಆಂಧ್ರಪ್ರದೇಶದ ಶಾಸಕರೊಬ್ಬರು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ತೆನಾಲಿಯ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕ ಎ. ಶಿವಕುಮಾರ ಅವರು … Continued

ಇವರು ಭಾರತದ ಅತ್ಯಂತ ಶ್ರೀಮಂತ ಅಭ್ಯರ್ಥಿ : ತೆಲುಗು ದೇಶಂ ಪಕ್ಷದ ಇವರ ಆಸ್ತಿ 5,785 ಕೋಟಿ ರೂಪಾಯಿ…!

ಹೈದರಾಬಾದ್‌ : ಆಂಧ್ರಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರಕ್ಕೆ ತೆಲುಗು ದೇಶಂ ಪಕ್ಷದ ಅಭ್ಯರ್ಥಿ ಡಾ. ಪೆಮ್ಮಸಾನಿ ಚಂದ್ರಶೇಖರ ಅವರು ದೇಶದ ಅತ್ಯಂತ ಶ್ರೀಮಂತ ಚುನಾವಣಾ ಅಭ್ಯರ್ಥಿಯಾಗಿದ್ದಾರೆ. ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಒಟ್ಟು 5,785.28 ಕೋಟಿ ರೂಪಾಯಿ ಆಸ್ತಿಯನ್ನು ಘೋಷಿಸಿರುವ ಎನ್‌ಆರ್‌ಐ ವೈದ್ಯರಾಗಿರುವ ಚಂದ್ರಶೇಖರ ಅವರು ಈವರೆಗೆ ಘೋಷಿತ ದೇಶದ ಅತ್ಯಂತ ಶ್ರೀಮಂತ ಚುನಾವಣಾ ಅಭ್ಯರ್ಥಿಯಾಗಿದ್ದಾರೆ. ಆಂಧ್ರಪ್ರದೇಶದ … Continued