ಕೇಂದ್ರದ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗಲು ಗುಪ್ಕಾರ್ ಮೈತ್ರಿಕೂಟ ನಿರ್ಧಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೂ.24 ರಂದು ಕರೆದಿರುವ ಜಮ್ಮು-ಕಾಶ್ಮೀರ ಸರ್ವಪಕ್ಷಗಳ ಸಭೆಯಲ್ಲಿ ಭಾಗಿಯಾಗಲು ಜಮ್ಮು-ಕಾಶ್ಮೀರದ ಗುಪ್ಕಾರ್ ಮೈತ್ರಿಕೂಟ ನಿರ್ಧರಿಸಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್ 370 ಮರುಸ್ಥಾಪನೆಗೆ ಹಾಗೂ ಕೈದಿಗಳನ್ನು ಬಿಡುಗಡೆ ಮಾಡುವುದಕ್ಕೆ ಆರೂ ಪಕ್ಷಗಳ ಮೈತ್ರಿಕೂಟ ಗುಪ್ಕಾರ್‌ ಸಭೆಯಲ್ಲಿ ಒತ್ತಾಯಿಸಲಿದೆ. ನವದೆಹಲಿಯಲ್ಲಿ ಜೂ.24 ರಂದು ನಡೆಯಲಿರುವ ಸಭೆಯಲ್ಲಿ ಗುಪ್ಕಾರ್ ಮೈತ್ರಿಕೂಟದ ಎಲ್ಲಾ … Continued