ಗೃಹಲಕ್ಷ್ಮಿ ಯೋಜನೆ’ಗೆ ಸೌಲಭ್ಯ ಪಡೆಯಲು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು

ಬೆಂಗಳೂರು: ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಗ್ಯಾರಂಟಿ ಯೋಜನೆಗಳ ಲಾಭ ಅನರ್ಹರಿಗೂ ತಲುಪುತ್ತಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ನಿರ್ಧಾರಕ್ಕೆ ಮುಂದಾಗಿದೆ. ಶನಿವಾರ ವಿಧಾನಸೌಧದಲ್ಲಿ ನಡೆಸಿದರಾಜ್ಯದ ಎಲ್ಲ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಹಾಗೂ ಡಿಎಫ್‌ಒಗಳ ಜೊತೆಗೆ … Continued