ಕೇಜ್ರಿವಾಲ್ ವಿರುದ್ಧ ಎನ್‌ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಶಿಫಾರಸು: ಇದು ಬಿಜೆಪಿಯ ಮತ್ತೊಂದು ಪಿತೂರಿ ಎಂದ ಎಎಪಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆ ಮಾಡುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಇದು ಬಿಜೆಪಿಯ ಮತ್ತೊಂದು ಪಿತೂರಿ ಎಂದು ಆಮ್ ಆದ್ಮಿ ಪಕ್ಷ ಸೋಮವಾರ ಆಕ್ರೋಶ ವ್ಯಕ್ತಪಡಿಸಿದೆ. ಲೆಫ್ಟಿನೆಂಟ್‌ ಗವರ್ನರ್‌ ವಿ ಕೆ ಸಕ್ಸೆನಾ ಅವರು ಬಿಜೆಪಿಯ ಸೂಚನೆಯ ಮೇರೆಗೆ ದೆಹಲಿ … Continued

ವೀಡಿಯೊ..| ಖಲಿಸ್ತಾನಿ ಸಂಘಟನೆಗಳಿಂದ ₹133.54 ಕೋಟಿ ಪಡೆದ ಆಮ್‌ ಆದ್ಮಿ ಪಕ್ಷ : ಖಲಿಸ್ತಾನಿ ಭಯೋತ್ಪಾದಕ ಪನ್ನುನ್ ಆರೋಪ

ನವದೆಹಲಿ; 2014 ಮತ್ತು 2022 ರ ನಡುವೆ ಆಮ್ ಆದ್ಮಿ ಪಕ್ಷವು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್ ಡಾಲರ್ (ಅಂದಾಜು 133.54 ಕೋಟಿ ರೂ.) ಹಣ ಪಡೆದಿದೆ ಎಂದು ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಆರೋಪಿಸಿದ್ದಾನೆ. ಅಮೆರಿಕ ಮತ್ತು ಕೆನಡಾದ ಉಭಯ ಪೌರತ್ವವನ್ನು ಹೊಂದಿರುವ ಭಾರತೀಯ ಮೂಲದ ಪನ್ನುನ್, ಸೋಮವಾರ ಸಾಮಾನಿಕ ಮಾಧ್ಯಮದ ಮೂಲಕ … Continued

ನವೆಂಬರ್ 19ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ, ಪ್ರಯಾಣಿಸಿದರೆ….: ವೀಡಿಯೊ ಮೂಲಕ ಬೆದರಿಕೆ ಹಾಕಿದ ಖಲಿಸ್ತಾನಿ ಭಯೋತ್ಪಾದಕ | ವೀಕ್ಷಿಸಿ

ಖಲಿಸ್ತಾನಿ ಭಯೋತ್ಪಾದಕ ಗುರುಪತ್‌ವಂತ್ ಸಿಂಗ್ ಪನ್ನುನ್ ಎಂಬಾತನ ಹೊಸ ವೀಡಿಯೊ ಕಾಣಿಸಿಕೊಂಡಿದೆ, ಇದರಲ್ಲಿ ಆತ ನವೆಂಬರ್ 19 ರಂದು ಏರ್ ಇಂಡಿಯಾ ಮೂಲಕ ಪ್ರಯಾಣಿಸಲು ಯೋಜಿಸುತ್ತಿರುವ ಜನರಿಗೆ ತಮ್ಮ “ಜೀವಕ್ಕೆ ಅಪಾಯವಿದೆ” ಎಂದು ಬೆದರಿಕೆ ಹಾಕಿದ್ದಾನೆ. “ನಾವು ಸಿಖ್ ಜನರನ್ನು ನವೆಂಬರ್ 19 ರಂದು ಏರ್ ಇಂಡಿಯಾ ಮೂಲಕ ಪ್ರಯಾಣ ಮಾಡಬೇಡಿ ಎಂದು ಕೇಳುತ್ತಿದ್ದೇವೆ. ಜಾಗತಿಕ … Continued

ಹೊಸ ವೀಡಿಯೊದಲ್ಲಿ ಭಾರತಕ್ಕೆ ‘ಹಮಾಸ್ ಮಾದರಿ ದಾಳಿ’ಯ ಬೆದರಿಕೆ ಹಾಕಿದ ಖಲಿಸ್ತಾನಿ ಭಯೋತ್ಪಾದಕ ಪನ್ನುನ್ | ವೀಡಿಯೊ

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಭಾರತಕ್ಕೆ ಬೆದರಿಕೆ ಹಾಕಿದ ಹೊಸ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಇದರಲ್ಲಿ ಆತ “ಭಾರತವು ಪಂಜಾಬ್ ಅನ್ನು ಆಕ್ರಮಿಸಿಕೊಳ್ಳಲು ಹೋದರೆ ಹಮಾಸ್ ತರಹದ ದಾಳಿ ಬಗ್ಗೆ ಎಚ್ಚರಿಕೆ ನೀಡಿದ್ದಾನೆ. ವೀಡಿಯೊದಲ್ಲಿ, ಪನ್ನುನ್, “(ಪಿಎಂ) ಮೋದಿ, ಪ್ಯಾಲೆಸ್ತೀನ್-ಇಸ್ರೇಲ್ ಸಂಘರ್ಷದಿಂದ ಕಲಿಯಿರಿ. ಪಂಜಾಬ್‌ನಿಂದ ಪ್ಯಾಲೆಸ್ತೀನ್‌ವರೆಗೆ ಆಕ್ರಮಣದಲ್ಲಿರುವ ಜನರು ಪ್ರತಿಕ್ರಿಯಿಸುತ್ತಾರೆ ಮತ್ತು ಹಿಂಸಾಚಾರವು … Continued