ಅಮಿತಾಬ್ ಬಚ್ಚನ್‌ ಪಾದ ಮುಟ್ಟಿದ್ದಕ್ಕೆ `ಕಾಂತಾರ’ ಖ್ಯಾತಿಯ ಹೆಸರಾಂತ ಹಿನ್ನೆಲೆ ಗಾಯಕನಿಗೆ ಖಲಿಸ್ತಾನಿಗಳಿಂದ ಬೆದರಿಕೆ

ನವದೆಹಲಿ: ಹಿನ್ನೆಲೆ ಗಾಯಕ ಗಾಯಕ ದಿಲ್ಜಿತ್ ದೋಸಾಂಜ್ (Diljit Dosanjh) ಅವರಿಗೆ ಬೆದರಿಕೆ ಖಲಿಸ್ತಾನಿ ಭಯೋತ್ಪಾದಕರು ಬೆದರಿಕೆ ಹಾಕಿದ್ದಾರೆ. ಖಲಿಸ್ತಾನ ಭಯೋತ್ಪಾದಕ ಗುಂಪು ಎಂದು ಗುರುತಿಸಲ್ಪಟ್ಟಿರುವ ಸಿಖ್ಸ್ ಫಾರ್ ಜಸ್ಟೀಸ್ (SFJ) ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಆಸ್ಟ್ರೇಲಿಯಾದಲ್ಲಿ ನವೆಂಬರ್ 1ರಂದು ನಡೆಯಲಿರುವ ದೋಸಾಂಜ್ ಅವರ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕಿದ್ದಾನೆ. … Continued

ʼಸಿಖ್‌ ಫಾರ್ ಜಸ್ಟಿಸ್ʼ ಸಂಘಟನೆ ಕೆನಡಾ ಪ್ರಧಾನಿ ಕಚೇರಿಯೊಂದಿಗೆ 3 ವರ್ಷಗಳಿಂದ ಸಂಪರ್ಕದಲ್ಲಿದೆ : ಒಪ್ಪಿಕೊಂಡ ಖಲಿಸ್ತಾನಿ ಭಯೋತ್ಪಾದಕ ಪನ್ನುನ್

ಖಲಿಸ್ತಾನಿ ಭಯೋತ್ಪಾದಕ ಗುರ್ಪತವಂತ್ ಸಿಂಗ್ ಪನ್ನುನ್, ತನ್ನ ಸಂಘಟನೆಯಾದ ಸಿಖ್ಸ್ ಫಾರ್ ಜಸ್ಟಿಸ್ (SFJ) ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದು, ತನ್ನ ಸಹಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಭಾರತದ ವಿರುದ್ಧ ಮಾಹಿತಿಯನ್ನು ಹಂಚಿಕೊಂಡಿದ್ದಾನೆ ಎಂದು ಒಪ್ಪಿಕೊಂಡಿದ್ದಾನೆ. ಕೆನಡಾದ ಬ್ರಾಡ್‌ಕಾಸ್ಟರ್ ಸಿಬಿಸಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಬಹಿರಂಗಪಡಿಸಲಾಗಿದೆ. ಪನ್ನುನ್ ಅವರು … Continued

ಖಲಿಸ್ತಾನಿಗಳಿಂದ ಕೆನಡಾ ಕಲುಷಿತ ; ಬೆದರಿಕೆ ನಂತರ ಭಾರತೀಯ ಮೂಲದ ಕೆನಡಾ ಸಂಸದ ತಿರುಗೇಟು

ಒಟ್ಟಾವಾ: ಎಡ್ಮಂಟನ್‌ನಲ್ಲಿ ಹಿಂದೂ ದೇವಾಲಯಕ್ಕೆ ಹಾನಿ ಮಾಡಿದ ಕೆಲವೇ ದಿನಗಳ ನಂತರ, ಹಕ್ಕುಗಳ ಚಾರ್ಟರ್ ಅಡಿಯಲ್ಲಿ ಖಾತರಿಪಡಿಸುವ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳುವ ಖಲಿಸ್ತಾನಿ ಉಗ್ರಗಾಮಿಗಳಿಂದ ಕೆನಡಾವು “ಕಲುಷಿತಗೊಂಡಿದೆ” ಎಂದು ಭಾರತೀಯ ಮೂಲದ ಕೆನಡಾದ ಪ್ರಮುಖ ಸಂಸದರೊಬ್ಬರು ಬುಧವಾರ ಹೇಳಿದ್ದಾರೆ. ಕೆನಡಾದಲ್ಲಿ ಹೆಚ್ಚುತ್ತಿರುವ ಹಿಂದೂಫೋಬಿಯಾ ನಡುವೆ, ಇಲ್ಲಿಂದ ಸುಮಾರು 3,400 ಕಿ.ಮೀ.ಅಲ್ಬರ್ಟಾ ರಾಜ್ಯದ ಎಡ್ಮಂಟನ್‌ನಲ್ಲಿ ಸೋಮವಾರ ಬೆಳಗ್ಗೆ BAPS … Continued

ಕೇಜ್ರಿವಾಲ್ ವಿರುದ್ಧ ಎನ್‌ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಶಿಫಾರಸು: ಇದು ಬಿಜೆಪಿಯ ಮತ್ತೊಂದು ಪಿತೂರಿ ಎಂದ ಎಎಪಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆ ಮಾಡುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಇದು ಬಿಜೆಪಿಯ ಮತ್ತೊಂದು ಪಿತೂರಿ ಎಂದು ಆಮ್ ಆದ್ಮಿ ಪಕ್ಷ ಸೋಮವಾರ ಆಕ್ರೋಶ ವ್ಯಕ್ತಪಡಿಸಿದೆ. ಲೆಫ್ಟಿನೆಂಟ್‌ ಗವರ್ನರ್‌ ವಿ ಕೆ ಸಕ್ಸೆನಾ ಅವರು ಬಿಜೆಪಿಯ ಸೂಚನೆಯ ಮೇರೆಗೆ ದೆಹಲಿ … Continued

ವೀಡಿಯೊ..| ಖಲಿಸ್ತಾನಿ ಸಂಘಟನೆಗಳಿಂದ ₹133.54 ಕೋಟಿ ಪಡೆದ ಆಮ್‌ ಆದ್ಮಿ ಪಕ್ಷ : ಖಲಿಸ್ತಾನಿ ಭಯೋತ್ಪಾದಕ ಪನ್ನುನ್ ಆರೋಪ

ನವದೆಹಲಿ; 2014 ಮತ್ತು 2022 ರ ನಡುವೆ ಆಮ್ ಆದ್ಮಿ ಪಕ್ಷವು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್ ಡಾಲರ್ (ಅಂದಾಜು 133.54 ಕೋಟಿ ರೂ.) ಹಣ ಪಡೆದಿದೆ ಎಂದು ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಆರೋಪಿಸಿದ್ದಾನೆ. ಅಮೆರಿಕ ಮತ್ತು ಕೆನಡಾದ ಉಭಯ ಪೌರತ್ವವನ್ನು ಹೊಂದಿರುವ ಭಾರತೀಯ ಮೂಲದ ಪನ್ನುನ್, ಸೋಮವಾರ ಸಾಮಾನಿಕ ಮಾಧ್ಯಮದ ಮೂಲಕ … Continued

ನವೆಂಬರ್ 19ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ, ಪ್ರಯಾಣಿಸಿದರೆ….: ವೀಡಿಯೊ ಮೂಲಕ ಬೆದರಿಕೆ ಹಾಕಿದ ಖಲಿಸ್ತಾನಿ ಭಯೋತ್ಪಾದಕ | ವೀಕ್ಷಿಸಿ

ಖಲಿಸ್ತಾನಿ ಭಯೋತ್ಪಾದಕ ಗುರುಪತ್‌ವಂತ್ ಸಿಂಗ್ ಪನ್ನುನ್ ಎಂಬಾತನ ಹೊಸ ವೀಡಿಯೊ ಕಾಣಿಸಿಕೊಂಡಿದೆ, ಇದರಲ್ಲಿ ಆತ ನವೆಂಬರ್ 19 ರಂದು ಏರ್ ಇಂಡಿಯಾ ಮೂಲಕ ಪ್ರಯಾಣಿಸಲು ಯೋಜಿಸುತ್ತಿರುವ ಜನರಿಗೆ ತಮ್ಮ “ಜೀವಕ್ಕೆ ಅಪಾಯವಿದೆ” ಎಂದು ಬೆದರಿಕೆ ಹಾಕಿದ್ದಾನೆ. “ನಾವು ಸಿಖ್ ಜನರನ್ನು ನವೆಂಬರ್ 19 ರಂದು ಏರ್ ಇಂಡಿಯಾ ಮೂಲಕ ಪ್ರಯಾಣ ಮಾಡಬೇಡಿ ಎಂದು ಕೇಳುತ್ತಿದ್ದೇವೆ. ಜಾಗತಿಕ … Continued

ಹೊಸ ವೀಡಿಯೊದಲ್ಲಿ ಭಾರತಕ್ಕೆ ‘ಹಮಾಸ್ ಮಾದರಿ ದಾಳಿ’ಯ ಬೆದರಿಕೆ ಹಾಕಿದ ಖಲಿಸ್ತಾನಿ ಭಯೋತ್ಪಾದಕ ಪನ್ನುನ್ | ವೀಡಿಯೊ

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಭಾರತಕ್ಕೆ ಬೆದರಿಕೆ ಹಾಕಿದ ಹೊಸ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಇದರಲ್ಲಿ ಆತ “ಭಾರತವು ಪಂಜಾಬ್ ಅನ್ನು ಆಕ್ರಮಿಸಿಕೊಳ್ಳಲು ಹೋದರೆ ಹಮಾಸ್ ತರಹದ ದಾಳಿ ಬಗ್ಗೆ ಎಚ್ಚರಿಕೆ ನೀಡಿದ್ದಾನೆ. ವೀಡಿಯೊದಲ್ಲಿ, ಪನ್ನುನ್, “(ಪಿಎಂ) ಮೋದಿ, ಪ್ಯಾಲೆಸ್ತೀನ್-ಇಸ್ರೇಲ್ ಸಂಘರ್ಷದಿಂದ ಕಲಿಯಿರಿ. ಪಂಜಾಬ್‌ನಿಂದ ಪ್ಯಾಲೆಸ್ತೀನ್‌ವರೆಗೆ ಆಕ್ರಮಣದಲ್ಲಿರುವ ಜನರು ಪ್ರತಿಕ್ರಿಯಿಸುತ್ತಾರೆ ಮತ್ತು ಹಿಂಸಾಚಾರವು … Continued