ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿದ್ದಾಗ ಗಗನಸಖಿಯ ಮೇಲೆ ಲೈಂಗಿಕ ದೌರ್ಜನ್ಯ…!

ನವದೆಹಲಿ : ಏಪ್ರಿಲ್ 6 ರಂದು ಹರ್ಯಾಣದ ಗುರುಗ್ರಾಮದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ವೆಂಟಿಲೇಟರ್‌ನಲ್ಲಿದ್ದ ಗಗನಸಖಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಏಪ್ರಿಲ್ 13 ರಂದು ಡಿಸ್ಚಾರ್ಜ್ ಆದ ನಂತರ ತನ್ನ ಪತಿಗೆ ಲೈಂಗಿಕ ದೌರ್ಜನ್ಯದ ಬಗ್ಗೆ ತಿಳಿಸಿದಾಗ ವಿಷಯ ಬೆಳಕಿಗೆ ಬಂದಿದೆ ಮತ್ತು … Continued

ವೀಡಿಯೊ…| ವಾಯು ಮಾಲಿನ್ಯ ನಿಯಂತ್ರಿಸಲು ಗುರುಗ್ರಾಮದ ವಸತಿ ಸಮುಚ್ಚಯದಲ್ಲಿ ‘ಕೃತಕ ಮಳೆ’…!

ನವದೆಹಲಿ : ಗುರುಗ್ರಾಮದಲ್ಲಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಅತ್ಯಂತ ಕಳಪೆಯಾಗಿರುವ ಹಿನ್ನೆಲೆಯಲ್ಲಿ ನಗರದ ವಸತಿ ಸಮುಚ್ಚಯವೊಂದು ವಾಯು ಮಾಲಿನ್ಯವನ್ನು ತಡೆಯಲು ವಿಶಿಷ್ಟ ವಿಧಾನವನ್ನು ಆರಿಸಿಕೊಂಡಿದೆ. ಸೆಕ್ಟರ್ 82 ರಲ್ಲಿ ಡಿಎಲ್‌ಎಫ್‌ (DLF) ಪ್ರೈಮಸ್ ಅಪಾರ್ಟ್‌ಮೆಂಟ್‌ ಧೂಳು ಮತ್ತು ಕಣಗಳಿಂದ ಕೂಡಿದ ವಾಯು ಮಾಲಿನ್ಯ ನಿಯಂತ್ರಿಸಲು ಅಗ್ನಿಶಾಮಕ ಕಾರ್ಯಾಚರಣೆಗಳಲ್ಲಿ ಬಳಸುವ ಸ್ಪ್ರಿಂಕ್ಲರ್‌ಗಳು ಮತ್ತು ನೀರಿನ ಪೈಪ್‌ಗಳನ್ನು … Continued

ವೀಡಿಯೊ…| ಕೆಫೆಯಲ್ಲಿ ‘ಮೌತ್ ಫ್ರೆಶ್ನರ್’ ಉಪಯೋಗಿಸಿದ ಬಳಿಕ ರಕ್ತ ವಾಂತಿ ಮಾಡಿಕೊಂಡು ಆಸ್ಪತ್ರೆಗೆ ದಾಖಲಾದ ಐವರು…!

ನವದೆಹಲಿ: ಮಾರ್ಚ್ 2 ರಂದು ಗುರುಗ್ರಾಮದ ಕೆಫೆಯಲ್ಲಿ ಊಟದ ನಂತರ ಮೌತ್ ಫ್ರೆಶ್ನರ್ ಉಪಯೋಗಿಸಿದ ನಂತರ ಐದು ಜನರಿಗೆ ಬಾಯಲ್ಲಿ ರಕ್ತ ಬರಲು ಶುರುವಾಯಿತು ಮತ್ತು ಬಾಯಿಯಲ್ಲಿ ಉರಿಯ ತೊಡಗಿತು ಎಂದು ವರದಿಯಾಗಿದೆ. ಅಂಕಿತಕುಮಾರ ಅವರು ತಮ್ಮ ಪತ್ನಿ ಮತ್ತು ಸ್ನೇಹಿತರೊಂದಿಗೆ ಗುರುಗ್ರಾಮದ ಸೆಕ್ಟರ್ 90 ನಲ್ಲಿರುವ ಲಾಫೊರೆಸ್ಟಾ ಕೆಫೆಗೆ ಹೋಗಿದ್ದರು. ರೆಸ್ಟಾರೆಂಟ್‌ನೊಳಗೆ ಅಂಕಿತಕುಮಾರ ಅವರು … Continued

ಹರ್ಯಾಣದ ನುಹ್, ಗುರುಗ್ರಾಮದಲ್ಲಿ ಗುಂಪು ಘರ್ಷಣೆಯಲ್ಲಿ ಇಮಾಮ್ ಸೇರಿದಂತೆ 5 ಸಾವು

ನವದೆಹಲಿ: ಹರ್ಯಾಣದ ನುಹ್‌ನಲ್ಲಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ)ನ ಧಾರ್ಮಿಕ ಮೆರವಣಿಗೆ ವೇಳೆ ಸೋಮವಾರ ನಡೆದ ಘರ್ಷಣೆಯಲ್ಲಿ ಇಬ್ಬರು ಗೃಹ ರಕ್ಷಕರು, ಒಬ್ಬ ನಾಗರಿಕ ಮತ್ತು ಇಮಾಮ್ ಸೇರಿದಂತೆ ಐವರು ಸಾವಿಗೀಡಾಗಿದ್ದಾರೆ ಮತ್ತು ಹಲವಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಹರ್ಯಾಣ ಮುಖ್ಯಮಂತ್ರಿ ಮನೋಹರ ಲಾಲ ಖಟ್ಟರ್ ಮಾತನಾಡಿ, ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಘರ್ಷಣೆಯಲ್ಲಿ ಐದು … Continued

ಕೋವಿಡ್‌ಗೆ ಹೆದರಿ 3 ವರ್ಷಗಳಿಂದ ಮನೆಯೊಳಗೆ ತನ್ನನ್ನು-ಮಗನನ್ನು ಲಾಕ್‌ ಮಾಡಿಕೊಂಡಿದ್ದ ಮಹಿಳೆ…! ಬಾಗಿಲು ಮುರಿದು ರಕ್ಷಿಸಿದ ಪೊಲೀಸರು…!!

ನವದೆಹಲಿ: ಗುರುಗ್ರಾಮದ ಚಕ್ಕರ್‌ಪುರದಲ್ಲಿ ನಡೆದ ಆಘಾತಕಾರಿ ವಿದ್ಯಮಾನದಲ್ಲಿ ಕೋವಿಡ್-19 ಸೋಂಕಿಗೆ ಒಳಗಾಗುವ ತೀವ್ರ ಭಯದಿಂದ ಮಹಿಳೆಯೊಬ್ಬಳು ತನ್ನನ್ನು ಮತ್ತು ತನ್ನ ಅಪ್ರಾಪ್ತ ಮಗನನ್ನು ಮೂರು ವರ್ಷಗಳ ಕಾಲ ತಮ್ಮ ಮನೆಯಲ್ಲಿ ಲಾಕ್‌ ಮಾಡಿಕೊಂಡ ಹಾಕಿಕೊಂಡ ಘಟನೆ ವರದಿಯಾಗಿದೆ..! ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿರುವ ಮಹಿಳೆಯ ಪತಿ ಸುಜನ್ ಮಾಝಿ ಚಕ್ಕರ್‌ಪುರ ಪೊಲೀಸ್ ಪೋಸ್ಟ್‌ನಲ್ಲಿ ನಿಯೋಜಿಸಲಾದ ಪೊಲೀಸರನ್ನು … Continued

ಗುರ್ಗಾಂವ್‌ ಕೊಲೆ ಪ್ರಕರಣ: ಇನ್ನೂ ಆರಂಭವಾಗದ ವಿಚಾರಣೆ

ನವದೆಹಲಿ: ಗುರ್ಗಾಂವ್‌ನ ಖಾಸಗಿ ಶಾಲೆಯಲ್ಲಿ ಏಳು ವರ್ಷದ ಬಾಲಕನನ್ನು ಕೊಂದು ಪ್ರಕರಣಕ್ಕೆ ಮೂರು ವರ್ಷಗಳಾದರೂ ಇನ್ನೂ ವಿಚಾರಣೆ ಇನ್ನೂ ಆರಂಭವಾಗಿಲ್ಲ. 8 ಸೆಪ್ಟೆಂಬರ್ 2017 ರಂದು ೭ ವರ್ಷದ ಬಾಲಕನನ್ನು ಕೊಲೆ ಮಾಡಿದ ಆರೋಪದ ಮೇಲೆ ಅದೇ ಶಾಲೆಯ 11 ನೇ ತರಗತಿಯ ವಿದ್ಯಾರ್ಥಿಯನ್ನು ಸಿಬಿಐ ಬಂಧಿಸಿತ್ತು.. ಆದಾಗ್ಯೂ, ಸಂಬಂಧಿತ ಪ್ರಕರಣಗಳಲ್ಲಿ ಹಲವಾರು ಕಾನೂನು ತೊಡಕುಗಳಿರುವುದರಿಂದ … Continued