ಚಲಿಸುತ್ತಿರುವ ರೈಲಿನ ಸಮೇತ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ನಾಲ್ವರು

ಗುರುಗ್ರಾಮ್ (ದೆಹಲಿ): ದೆಹಲಿಯ ಹೊರವಲಯದಲ್ಲಿರುವ ಗುರುಗ್ರಾಮ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ಮೇಲ್ಸೇತುವೆ (ಒಆರ್‌ಬಿ) ಬಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ನಾಲ್ವರು ಯುವಕರಿಗೆ ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಸರ್ಕಾರಿ ರೈಲ್ವೆ ಪೊಲೀಸ್ (GRP) ಪ್ರಕಾರ, ದೆಹಲಿಯ ಸರಾಯ್ ರೋಹಿಲ್ಲಾದಿಂದ ಅಜ್ಮೀರ್‌ಗೆ ಹೋಗುವ ಜನ ಶತಾಬ್ದಿ ಎಕ್ಸ್‌ಪ್ರೆಸ್ ಗುರುಗ್ರಾಮ್‌ ರೈಲು ನಿಲ್ದಾಣದಿಂದ ಬಸಾಯಿ ರೈಲು … Continued