ಇನ್ಮುಂದೆ ಎಟಿಎಂನಿಂದ ಹಣ ತೆಗೆಯುವ ವೇಗದಲ್ಲೇ ಗ್ಯಾಸ್ ಸಿಲಿಂಡರ್ ಕೂಡ ಬರುತ್ತೆ…! ದೇಶದ ಮೊದಲ ‘ಎಲ್‌ಪಿಜಿ ಎಟಿಎಂ’ ಆರಂಭ

 ಗುರುಗ್ರಾಮ: ಬ್ಯಾಂಕ್ ಎಟಿಎಂನಿಂದ ಹಣ ತೆಗೆಯುವಷ್ಟೇ ಈಗ ಗ್ಯಾಸ್ ಸಿಲಿಂಡರ್ ಸಹ ಪಡೆಯುವುದು ಸುಲಭವಾಗಿದೆ ! ಯಾಕೆಂದರೆ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ಹರಿಯಾಣದ ಗುರುಗ್ರಾಮದಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಭಾರತದ ಮೊಟ್ಟಮೊದಲ ‘ಎಲ್‌ಪಿಜಿ ಎಟಿಎಂ’ ಅನ್ನು ಪ್ರಾರಂಭಿಸಿದೆ. ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯಿಂದಾಗಿ ಭಾರತದ ಹಲವು ಭಾಗಗಳಲ್ಲಿ ಅಡುಗೆ ಅನಿಲ ಪೂರೈಕೆ ಕಷ್ಟಕರವಾಗಬಹುದಾದ ಸಮಯದಲ್ಲಿ ಈ … Continued

ವೀಡಿಯೊ…| ಭೀಕರ ಕೃತ್ಯ : ಸ್ವಿಗ್ಗಿ ಡೆಲಿವರಿ ಬಾಯ್ ಮೇಲೆ ಪದೇ ಪದೇ ವಾಹನ ಹರಿಸಿದ ವೈದ್ಯ…!

ಗುರುಗ್ರಾಮ: ಕ್ಷುಲ್ಲಕ ಕಾರಣಕ್ಕೆ ಸರ್ಕಾರಿ ವೈದ್ಯರೊಬ್ಬರು ಅಮಲೇರಿದ ಸ್ಥಿತಿಯಲ್ಲಿ ಸ್ವಿಗ್ಗಿ ಡೆಲಿವರಿ ಏಜೆಂಟ್ ಅವರಿಗೆ ತನ್ನ ಎಸ್‌ಯುವಿ ಕಾರನ್ನು ಪದೇ ಪದೇ ಡಿಕ್ಕಿ ಹೊಡೆಸಿದ ಭೀಕರ ಘಟನೆ ಹರ್ಯಾಣದ ಗುರುಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಟಿಂಕು ಪನ್ವಾರ್ ಎಂಬ ಯುವಕ ತೀವ್ರವಾಗಿ ಗಾಯಗೊಂಡಿದ್ದು, ಸದ್ಯ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಯಾತಪುರದ ಸೆಕ್ಟರ್ 93ರಲ್ಲಿರುವ ಸ್ವಿಗ್ಗಿ ವೇರ್‌ಹೌಸ್ … Continued

ಅಸ್ತಿತ್ವದಲ್ಲೇ ಇಲ್ಲದ ಅಪಾರ್ಟ್​ಮೆಂಟ್ 12 ಕೋಟಿ ರೂ.ಗಳಿಗೆ ಮಾರಾಟ…! 200 ಕೋಟಿ ರೂ. ಆಸ್ತಿ ಹಗರಣ ಭೇದಿಸಿದ ಪೊಲೀಸರು…!

ನವದೆಹಲಿ: ಗುರುಗ್ರಾಮದ ಪ್ರತಿಷ್ಠಿತ ‘ಡಿಎಲ್‌ಎಫ್ ಕೆಮೆಲಿಯಾಸ್’ ನಲ್ಲಿ ಅಸ್ತಿತ್ವದಲ್ಲೇ ಇಲ್ಲದ ಐಷಾರಾಮಿ ಅಪಾರ್ಟ್‌ಮೆಂಟ್ ಅನ್ನು 12 ಕೋಟಿ ರೂಪಾಯಿಗೆ ಮಾರಾಟ ಮಾಡಿ ವಂಚಿಸಿದ್ದ ಬೃಹತ್ ಜಾಲವನ್ನು ದೆಹಲಿ ಪೊಲೀಸರು ಪತ್ತೆಹಚ್ಚಿದ್ದಾರೆ. ನಕಲಿ ಬ್ಯಾಂಕ್ ಹರಾಜು ದಾಖಲೆಗಳನ್ನು ಸೃಷ್ಟಿಸಿ ಈ ವಂಚನೆ ಮಾಡಲಾಗಿದ್ದು, ಈ ಜಾಲವು ವಿವಿಧ ರಾಜ್ಯಗಳಲ್ಲಿ ಸುಮಾರು 200 ಕೋಟಿ ರೂಪಾಯಿಗೂ ಅಧಿಕ ಹಣವನ್ನು … Continued

ಲವ್ ಬ್ರೇಕಪ್ ಆಗಿದೆ, ಕೆಲಸದ ಮೇಲೆ ಗಮನ ಕೊಡಲಿಕ್ಕೆ ಆಗ್ತಿಲ್ಲ, ರಜೆ ಕೊಡಿ ! ಉದ್ಯೋಗಿ ರಜಾ ಅರ್ಜಿಗೆ ಸಿಇಒ ಏನ್ಮಾಡಿದ್ರು ಗೊತ್ತಾ..?

ಗುರುಗ್ರಾಮ ಮೂಲದ ಉದ್ಯಮಿಯೊಬ್ಬರು ತಮಗೆ ಬಂದಿರುವ “ಅತ್ಯಂತ ಪ್ರಾಮಾಣಿಕ ರಜಾ ಅರ್ಜಿ”ಯೊಂದನ್ನು ‘X’ (ಹಿಂದಿನ ಟ್ವಿಟರ್) ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಇದೀಗ ವ್ಯಾಪಕವಾಗಿ ಚರ್ಚೆಗೊಳಗಾಗಿದ್ದು, ಉದ್ಯೋಗಿಗಳಲ್ಲಿನ ಮಾನಸಿಕ ಆರೋಗ್ಯದ ಕುರಿತಾದ ಮುಕ್ತ ಸಂಸ್ಕೃತಿಯನ್ನು ಎತ್ತಿ ಹಿಡಿದಿದೆ. ನಾಟ್ ಡೇಟಿಂಗ್ (Knot Dating) ಕಂಪನಿಯ ಸಹ-ಸಂಸ್ಥಾಪಕ ಮತ್ತು ಸಿಇಒ ಆಗಿರುವ ಜಸ್ವೀರ್ ಸಿಂಗ್ … Continued

ವೀಡಿಯೊಗಳು…| ಭಾರತದ ಹಲವೆಡೆ ಆಕಾಶವನ್ನೇ ಬೆಳಗಿದ ಅಪರೂಪದ ಉಲ್ಕಾಪಾತ | ಈ ಅದ್ಭುತ-ಅಪರೂಪದ ದೃಶ್ಯ ವೀಕ್ಷಿಸಿ

ನವದೆಹಲಿ: ಶುಕ್ರವಾರ ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರಗಾಂವ್‌ ಮೇಲಿನ ರಾತ್ರಿ ಆಕಾಶವು ಅದ್ಭುತವಾದ ಆಕಾಶ ಘಟನೆಯೊಂದಿಗೆ ಗಮನ ಸೆಳೆದಿದೆ. ಯಾಕೆಂದರೆ ಪ್ರಕಾಶಮಾನವಾದ ಉಲ್ಕೆಯು ದಿಗಂತವನ್ನು ಕೆಲಕಾಲ ಬೆಳಗಿಸಿದೆ. ದೆಹಲಿಯ ದೊಡ್ಡ ಭಾಗಗಳಲ್ಲಿ ಗೋಚರಿಸುತ್ತಿದ್ದ ಈ ಉಲ್ಕಾಶಿಲೆಯು ಆಗಸದಲ್ಲಿ ತನ್ನ ಉರಿಯುತ್ತಿರುವ ಬೆಂಕಿ ಮತ್ತು ನಂತರದ ವಿಘಟನೆಯಿಂದಾಗಿ ನೋಡುಗರನ್ನು ಆಕರ್ಷಿಸಿತು. ಬಾಹ್ಯಾಕಾಶದಿಂದ ಕೆಳಗೆ ಬಂದ ಉರಿಯುತ್ತಿರುವ … Continued

ಭೂ ವ್ಯವಹಾರ ಪ್ರಕರಣ ; ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯದಿಂದ ಆರೋಪಪಟ್ಟಿ ಸಲ್ಲಿಕೆ

ನವದೆಹಲಿ: 2008 ರಲ್ಲಿ ಹರಿಯಾಣದ ಗುರುಗ್ರಾಮದ ಶಿಕೋಹಪುರ ಗ್ರಾಮದಲ್ಲಿ ನಡೆದ 3.53 ಎಕರೆ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ED) ಗುರುವಾರ (ಜುಲೈ 17) ಆರೋಪಪಟ್ಟಿ ಸಲ್ಲಿಸಿದೆ. ಹಣ ವರ್ಗಾವಣೆ ತಡೆ ಕಾಯ್ದೆ … Continued

ಮೈ ಜುಂ ಎನ್ನುವ ವೀಡಿಯೊ | ಕಾರು ಚಲಾಯಿಸುವಾಗ ನಿದ್ದೆಗೆ ಜಾರಿದ ಎಂಜಿನಿಯರ್‌ ; ರಸ್ತೆ ಬದಿ ನಿಂತಿದ್ದ ಇಬ್ಬರಿಗೆ ಡಿಕ್ಕಿ : ಒಬ್ಬ ಸಾವು

ವಾಹನ ಚಲಾಯಿಸುವಾಗ ಗುರುಗ್ರಾಮದ ಸಿವಿಲ್ ಎಂಜಿನಿಯರ್ ಒಬ್ಬರು ನಿದ್ದೆಗೆ ಜಾರಿದ್ದರಿಂದ ವಾಹನ ಇಬ್ಬರಿಗೆ ಡಿಕ್ಕಿ ಹೊಡೆದು, ಒಬ್ಬ ಕಾನೂನು ವಿದ್ಯಾರ್ಥಿ ಸಾವಿಗೀಡಾಗಿದ್ದಾರೆ ಹಾಗೂ ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದು, ಸಿವಿಲ್ ಎಂಜಿನಿಯರ್ ನನ್ನು ಬಂಧಿಸಲಾಗಿದೆ. ಜೂನ್ 24 ರಂದು ಹರ್ಷ ಮತ್ತು ಮೋಕ್ಷ ಎಂದು ಗುರುತಿಸಲಾದ ವಿದ್ಯಾರ್ಥಿಗಳು ದೆಹಲಿ-ಜೈಪುರ ಹೆದ್ದಾರಿಯಲ್ಲಿರುವ ಚಂಚಲ್ ಧಾಬಾವನ್ನು ಬೆಳಗಿನ ಜಾವ 3 … Continued

ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿದ್ದಾಗ ಗಗನಸಖಿಯ ಮೇಲೆ ಲೈಂಗಿಕ ದೌರ್ಜನ್ಯ…!

ನವದೆಹಲಿ : ಏಪ್ರಿಲ್ 6 ರಂದು ಹರ್ಯಾಣದ ಗುರುಗ್ರಾಮದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ವೆಂಟಿಲೇಟರ್‌ನಲ್ಲಿದ್ದ ಗಗನಸಖಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಏಪ್ರಿಲ್ 13 ರಂದು ಡಿಸ್ಚಾರ್ಜ್ ಆದ ನಂತರ ತನ್ನ ಪತಿಗೆ ಲೈಂಗಿಕ ದೌರ್ಜನ್ಯದ ಬಗ್ಗೆ ತಿಳಿಸಿದಾಗ ವಿಷಯ ಬೆಳಕಿಗೆ ಬಂದಿದೆ ಮತ್ತು … Continued

ವೀಡಿಯೊ…| ವಾಯು ಮಾಲಿನ್ಯ ನಿಯಂತ್ರಿಸಲು ಗುರುಗ್ರಾಮದ ವಸತಿ ಸಮುಚ್ಚಯದಲ್ಲಿ ‘ಕೃತಕ ಮಳೆ’…!

ನವದೆಹಲಿ : ಗುರುಗ್ರಾಮದಲ್ಲಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಅತ್ಯಂತ ಕಳಪೆಯಾಗಿರುವ ಹಿನ್ನೆಲೆಯಲ್ಲಿ ನಗರದ ವಸತಿ ಸಮುಚ್ಚಯವೊಂದು ವಾಯು ಮಾಲಿನ್ಯವನ್ನು ತಡೆಯಲು ವಿಶಿಷ್ಟ ವಿಧಾನವನ್ನು ಆರಿಸಿಕೊಂಡಿದೆ. ಸೆಕ್ಟರ್ 82 ರಲ್ಲಿ ಡಿಎಲ್‌ಎಫ್‌ (DLF) ಪ್ರೈಮಸ್ ಅಪಾರ್ಟ್‌ಮೆಂಟ್‌ ಧೂಳು ಮತ್ತು ಕಣಗಳಿಂದ ಕೂಡಿದ ವಾಯು ಮಾಲಿನ್ಯ ನಿಯಂತ್ರಿಸಲು ಅಗ್ನಿಶಾಮಕ ಕಾರ್ಯಾಚರಣೆಗಳಲ್ಲಿ ಬಳಸುವ ಸ್ಪ್ರಿಂಕ್ಲರ್‌ಗಳು ಮತ್ತು ನೀರಿನ ಪೈಪ್‌ಗಳನ್ನು … Continued

ವೀಡಿಯೊ…| ಕೆಫೆಯಲ್ಲಿ ‘ಮೌತ್ ಫ್ರೆಶ್ನರ್’ ಉಪಯೋಗಿಸಿದ ಬಳಿಕ ರಕ್ತ ವಾಂತಿ ಮಾಡಿಕೊಂಡು ಆಸ್ಪತ್ರೆಗೆ ದಾಖಲಾದ ಐವರು…!

ನವದೆಹಲಿ: ಮಾರ್ಚ್ 2 ರಂದು ಗುರುಗ್ರಾಮದ ಕೆಫೆಯಲ್ಲಿ ಊಟದ ನಂತರ ಮೌತ್ ಫ್ರೆಶ್ನರ್ ಉಪಯೋಗಿಸಿದ ನಂತರ ಐದು ಜನರಿಗೆ ಬಾಯಲ್ಲಿ ರಕ್ತ ಬರಲು ಶುರುವಾಯಿತು ಮತ್ತು ಬಾಯಿಯಲ್ಲಿ ಉರಿಯ ತೊಡಗಿತು ಎಂದು ವರದಿಯಾಗಿದೆ. ಅಂಕಿತಕುಮಾರ ಅವರು ತಮ್ಮ ಪತ್ನಿ ಮತ್ತು ಸ್ನೇಹಿತರೊಂದಿಗೆ ಗುರುಗ್ರಾಮದ ಸೆಕ್ಟರ್ 90 ನಲ್ಲಿರುವ ಲಾಫೊರೆಸ್ಟಾ ಕೆಫೆಗೆ ಹೋಗಿದ್ದರು. ರೆಸ್ಟಾರೆಂಟ್‌ನೊಳಗೆ ಅಂಕಿತಕುಮಾರ ಅವರು … Continued