ಕನ್ನಡ ಸಿನೆಮಾದ ಖ್ಯಾತ ನಿರ್ದೇಶಕ-ನಟ ಗುರುಪ್ರಸಾದ ಆತ್ಮಹತ್ಯೆ

ಬೆಂಗಳೂರು : ಕನ್ನಡದ ಖ್ಯಾತ ನಿರ್ದೇಶಕ ಗುರುಪ್ರಸಾದ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ಬಳಿಯಲ್ಲಿನ ತಮ್ಮ ಅರ್ಪಾಟ್​ಮೆಂಟ್​ನಲ್ಲಿ ಅವರ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಾದನಾಯಕನಹಳ್ಳಿ ಬಳಿಯಲ್ಲಿನ ಅಪಾರ್ಟಮಂಟ್​ನ, ಅವರ  ನಿವಾಸದಲ್ಲಿ ಗುರುಪ್ರಸಾದ ಅವರ ಶವ ಪತ್ತೆಯಾಗಿದೆ. ಮನೆಯಿಂದ ಕೊಳೆತ ವಾಸನೆ ಬಂದ … Continued