ಜ್ಞಾನವಾಪಿ ಪ್ರಕರಣ: ಶಿವಲಿಂಗದ ಕಾಲಮಾನದ ವೈಜ್ಞಾನಿಕ ಪರಿಶೀಲನೆ ಮನವಿ ಕುರಿತ ಆದೇಶ ಮುಂದೂಡಿದ ವಾರಾಣಸಿ ನ್ಯಾಯಾಲಯ

ವಾರಾಣಸಿ: ಜ್ಞಾನವಾಪಿ ಮಸೀದಿ ಆವರಣದಲ್ಲಿ ಸಮೀಕ್ಷೆ ಕೈಗೊಂಡ ವೇಳೆ ಪತ್ತೆಯಾದ ವಸ್ತುವು ಶಿವಲಿಂಗವೋ ಅಥವಾ ಕಾರಂಜಿಯೋ ಎನ್ನುವುದನ್ನು ನಿರ್ಧರಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್‌ಐ) ವೈಜ್ಞಾನಿಕ ಪರಿಶೀಲನೆ ಕೈಗೊಳ್ಳುವಂತೆ ನಿರ್ದೇಶಿಸಲು ಕೋರಿ ಹಿಂದೂ ಪಕ್ಷಕಾರರು ಸಲ್ಲಿಸಿದ್ದ ಮನವಿಯ ಕುರಿತಾದ ಆದೇಶವನ್ನು ವಾರಾಣಸಿ ನ್ಯಾಯಾಲಯವು ಅಕ್ಟೋಬರ್‌ 11ಕ್ಕೆ ಮುಂದೂಡಿದೆ. ಪ್ರಕರಣದ ವಿಚಾರಣೆಯನ್ನು ಶುಕ್ರವಾರ ನಡೆಸಿದ ಜಿಲ್ಲಾ … Continued