ಕೆಪಿಎಸ್‌ಸಿ ಹಗರಣ : ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ ಸಿಐಡಿ ವಶಕ್ಕೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (KSPC) ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸ್ ಇಲಾಖೆಯ ಅಪರಾಧ ತನಿಖಾ ಇಲಾಖೆ (CID) ಶನಿವಾರ ಐಎಎಸ್ ಅಧಿಕಾರಿ ಜ್ಞಾನೇಂದ್ರಕುಮಾರ ಗಂಗ್ವಾರ್ ಅವರನ್ನು ವಶಕ್ಕೆ ಪಡೆದಿದೆ ಎಂದು ತಿಳಿದುಬಂದಿದೆ. ಅವರನ್ನು ಭಾನುವಾರ ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಾಧ್ಯತೆ ಇದೆ. 2016ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ … Continued