ಜ್ಞಾನವಾಪಿ ಮಸೀದಿ ಅರ್ಜಿ: ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದ ವರೆಗೆ ಕಾಯುವುದಾಗಿ ತಿಳಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾಶಿ ವಿಶ್ವನಾಥ ದೇಗುಲ-ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಞಾನವಾಪಿ ಮಸೀದಿ ಸಮಿತಿಯ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗುರುವಾರ, ದಾವೆಯ ನಿರ್ವಹಣೆಯ ಕುರಿತು ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶಕ್ಕಾಗಿ ಕಾಯುವುದಾಗಿ ಹೇಳಿದೆ. ಹಾಗೂ ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ ಮೊದಲ ವಾರಕ್ಕೆ ಮುಂದೂಡಿದೆ. ಕಾಶಿ ವಿಶ್ವನಾಥ-ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗೆ ಶೃಂಗಾರ್ ಗೌರಿ … Continued