ಜ್ಞಾನವಾಪಿ ಪ್ರಕರಣ : ಶಿವಲಿಂಗದ ಎಎಸ್ಐ ಸಮೀಕ್ಷೆ ಕೋರಿ ಸುಪ್ರೀಂ ಮೆಟ್ಟಿಲೇರಿದ ಹಿಂದೂ ಪಕ್ಷಕಾರರು

ನವದೆಹಲಿ: ಜ್ಞಾನವಾಪಿ ಮಸೀದಿ-ಕಾಶಿ ವಿಶ್ವನಾಥ ದೇವಾಲಯ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿಯಲ್ಲಿ ಪತ್ತೆಯಾದ ಕಾರಂಜಿಯ ವಿವರವಾದ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ನಿರ್ದೇಶನ ನೀಡುವಂತೆ ಕೋರಿ ಹಿಂದೂ ಪಕ್ಷದವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಶಿವಲಿಂಗದ ರಚನೆಯು ಕೃತಕ ಗೋಡೆಗಳಿಂದ ಸುತ್ತುವರೆದಿದ್ದು, ಇದು ಆಧುನಿಕ ನಿರ್ಮಾಣವಾಗಿದೆ ಮತ್ತು ಮೂಲ ಕಟ್ಟಡದೊಂದಿಗೆ ನಂಟು ಹೊಂದಿಲ್ಲ … Continued