ಗ್ಯಾನವಪಿ-ಕಾಶಿ ವಿಶ್ವನಾಥ ವಿವಾದ: ಮಸೀದಿ ಒಳಗೆ ಸರ್ವೆ, ವಿಡಿಯೊಗ್ರಫಿ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಕೆ
ನವದೆಹಲಿ: ವಾರಣಸಿಯ ಗ್ಯಾನವಪಿ ಮಸೀದಿಯಲ್ಲಿ ಪರಿಶೀಲನೆ ನಡೆಸಿ ಸರ್ವೆ ಮತ್ತು ವಿಡಿಯೊಗ್ರಫಿ ಮಾಡಲು ನ್ಯಾಯಾಲಯ ನೇಮಿಸಿರುವ ಆಯುಕ್ತರಿಗೆ ಅನುಮತಿಸಿರುವ ಅಲಾಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ಪ್ರಕರಣವನ್ನು ತುರ್ತಾಗಿ ಪಟ್ಟಿ ಮಾಡುವಂತೆ ಅಂಜುಮನ್ ಇಂತೆಜಾಮಿಯಾ ಮಸೀದಿ ಸಲ್ಲಿಸಿರುವ ಮನವಿಯನ್ನು ಹಿರಿಯ ವಕೀಲ ಹುಜೇಫಾ ಅಹ್ಮದಿ ಅವರು ಮುಖ್ಯ ನ್ಯಾಯಮೂರ್ತಿ ಎನ್ ವಿ … Continued