ಜ್ಞಾನವಾಪಿ ಮಸೀದಿ ವೀಡಿಯೊಗ್ರಫಿ ಸಮೀಕ್ಷೆ: ಶಿವಲಿಂಗ ಪತ್ತೆಯಾಗಿದೆ ಎಂದು ಹಿಂದೂ ಅರ್ಜಿದಾರರ ಹೇಳಿಕೆ; ಪ್ರದೇಶ ಸೀಲ್‌ ಮಾಡಲು ಕೋರ್ಟ್‌ ಆದೇಶ

ವಾರಾಣಸಿ: ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಹಿಂದೂ ಅರ್ಜಿದಾರರು ನೀಡಿದ ಹೇಳಿಕೆಯ ನಂತರ, ನ್ಯಾಯಾಲಯವು ಅದನ್ನು ಸಾರ್ವಜನಿಕರಿಗೆ ನಿರ್ಬಂಧಿಸಿ ಸೀಲ್‌ ಮಾಡುವಂತೆ ಇಂದು, ಸೋಮವಾರ ಆದೇಶಿಸಿದೆ. ಮಸೀದಿಯ ಹಿಂದಿರುವ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಲು ಪ್ರವೇಶ ಕೋರಿ ಅರ್ಜಿ ಸಲ್ಲಿಸಿದ ನಂತರ ಮಸೀದಿ ಸಂಕೀರ್ಣದ ನ್ಯಾಯಾಲಯದ ಆದೇಶದ ಪ್ರಕಾರ … Continued