ಜ್ಞಾನವಾಪಿ ಮಸೀದಿ ವಿವಾದ: ಇಂದು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

ನವದೆಹಲಿ: ವಾರಾಣಸಿಯ ಗ್ಯಾನವಾಪಿ ಮಸೀದಿಯ ಸರ್ವೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು, ಮಂಗಳವಾರ ವಿಚಾರಣೆ ನಡೆಸಲಿದೆ. ಜ್ಞಾನವಾಪಿ ಮಸೀದಿಯ ಸಮೀಕ್ಷೆಗೆ ವಾರಾಣಸಿ ನ್ಯಾಯಾಲಯದ ಆದೇಶದ ವಿರುದ್ಧ ಅಂಜುಮನ್ ಮಸೀದಿ ಸಮಿತಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. ಸೋಮವಾರ ಮುಂಜಾನೆ, ವಾರಾಣಸಿಯ ನ್ಯಾಯಾಲಯವು ‘ಶಿವಲಿಂಗ’ ಪತ್ತೆಯಾದ ಜಾಗವನ್ನು … Continued