ಜ್ಞಾನವಾಪಿ ಪ್ರಕರಣ: ಮಸೀದಿ ಸಂಕೀರ್ಣದಲ್ಲಿ ಪತ್ತೆಯಾದ ‘ಶಿವಲಿಂಗ’ದ ಪೂಜೆಗೆ ಅನುಮತಿ ಕೋರಿದ ಅರ್ಜಿ ವಿಚಾರಣೆ ನಡೆಸಲಿರುವ ವಾರಾಣಸಿ ಕೋರ್ಟ್‌

ವಾರಾಣಸಿ: ವಾರಾಣಸಿಯ ತ್ವರಿತ ನ್ಯಾಯಾಲಯವು ಗುರುವಾರ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಂಡುಬಂದಿದೆ ಎಂದು ಹಿಂದೂ ಪಕ್ಷಗಳ ಕಡೆಯಿಂದ ಹೇಳಲಾದ ‘ಶಿವಲಿಂಗ’ದ ಪೂಜೆಗೆ ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸುವುದಾಗಿ ಹೇಳಿದೆ. ವಿಶ್ವ ವೈದಿಕ ಸನಾತನ ಸಂಘದ ಪ್ರಧಾನ ಕಾರ್ಯದರ್ಶಿ ಕಿರಣ್ ಸಿಂಗ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ, ಜ್ಞಾನವಾಪಿ ಮಸೀದಿ ಸಂಕೀರ್ಣದಿಂದ ಮುಸ್ಲಿಮರನ್ನು ನಿಷೇಧಿಸಿ ಅದನ್ನು … Continued